ಬ್ರೇಕಿಂಗ್ ನ್ಯೂಸ್
15-10-21 06:01 pm Headline Karnataka News Network ದೇಶ - ವಿದೇಶ
ನವದೆಹಲಿ, ಅ.15: ಕೃಷಿ ಮಸೂದೆಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ನಿರತರಾಗಿರುವ ದೆಹಲಿ – ಹರ್ಯಾಣ ಗಡಿಭಾಗ ಸಿಂಘು ನಲ್ಲಿ 35 ವರ್ಷದ ದಲಿತ ಯುವಕನನ್ನು ಅತ್ಯಂತ ಅಮಾನುಷವಾಗಿ ಕೊಲೆಗೈದಿರುವ ಘಟನೆ ಬೆಳಕಿಗೆ ಬಂದಿದೆ.
ಪಂಜಾಬ್ ಮೂಲದ ಲಖ್ ಬೀರ್ ಸಿಂಗ್ ಮೃತ ಯುವಕ. ಯಾವುದೇ ರಾಜಕೀಯ ಪಕ್ಷಕ್ಕೆ ಅಥವಾ ಸಂಘಟನೆಯ ಕಾರ್ಯಕರ್ತನಲ್ಲ. ಹರ್ಯಾಣದ ಸೋನಿಪತ್ ಜಿಲ್ಲೆಯ ರೈತರ ಪ್ರತಿಭಟನೆ ನಡೆಸುತ್ತಿರುವ ಪ್ರದೇಶ ಕುಂಡ್ಲಿ ಎಂಬಲ್ಲಿ ಈತನ ಶವ ಪತ್ತೆಯಾಗಿದೆ. ಆತನ ಒಂದು ಕಾಲು ಮತ್ತು ಒಂದು ಕೈಯನ್ನು ಕಡಿಯಲಾಗಿತ್ತು. ಅಲ್ಲದೆ, ಕಬ್ಬಿಣದ ಬ್ಯಾರಿಕೇಡಿಗೆ ಶವವನ್ನು ಕಟ್ಟಲಾಗಿತ್ತು.
ಪ್ರತಿಭಟನೆ ನೇತೃತ್ವ ವಹಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ ನಾಯಕರು, ಈ ಘಟನೆಯ ಹೊಣೆಯನ್ನು ನಿಹಾಂಗ್ ಸಿಖ್ಖರ ಮೇಲೆ ಹೊರಿಸಿದ್ದಾರೆ. ಯುವಕ ಈ ಹಿಂದೆ ನಿಹಾಂಗ್ ಗ್ರೂಪಿಗೆ ಸೇರಿದ್ದ. ಅವರೇ ಈ ಕೃತ್ಯ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ, ಪೊಲೀಸರು ಈ ಕೃತ್ಯ ಯಾರು ಮಾಡಿದ್ದಾರೆಂದು ತಿಳಿದಿಲ್ಲ. ಪ್ರಕರಣ ದಾಖಲಿಸಿದ್ದು, ವಿಡಿಯೋ ಆಧರಿಸಿ ತನಿಖೆ ನಡೆಸುತ್ತೇವೆ ಎಂದಿದ್ದಾರೆ.
The body of a man was found with the right foot and left hand cut off at a farmers' protest site at Singhu on the Haryana-Delhi border. Videos seem to show Nihangs - 'warrior' Sikhs - over the body. A murder case against unknown people has been filed
25-02-26 04:30 pm
HK News Staffer
ದೇಶದಲ್ಲೇ ಮೊದಲು ; ಕೇರಳ ನಾಗರಿಕರಿಗೆ ನೇಟಿವಿಟಿ ಕಾರ...
25-02-26 01:48 pm
ಕೊಪ್ಪಳ ; ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯದ ಶೌಚಾಲಯ...
25-02-26 12:30 pm
ಧಾರವಾಡದಲ್ಲಿ ಬೀದಿಗಿಳಿದ ಸಾವಿರಾರು ಉದ್ಯೋಗಾಕಾಂಕ್ಷಿ...
24-02-26 08:06 pm
ಮಲಯಾಳಿಗಳ ಬಹುಕಾಲದ ಬೇಡಿಕೆಗೆ ಕೊನೆಗೂ ಅಸ್ತು ಎಂದ ಕೇ...
24-02-26 07:54 pm
25-02-26 03:38 pm
HK News Staffer
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
25-02-26 05:41 pm
HK News Staffer
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm