ಬ್ರೇಕಿಂಗ್ ನ್ಯೂಸ್
15-10-21 06:01 pm Headline Karnataka News Network ದೇಶ - ವಿದೇಶ
ನವದೆಹಲಿ, ಅ.15: ಕೃಷಿ ಮಸೂದೆಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ನಿರತರಾಗಿರುವ ದೆಹಲಿ – ಹರ್ಯಾಣ ಗಡಿಭಾಗ ಸಿಂಘು ನಲ್ಲಿ 35 ವರ್ಷದ ದಲಿತ ಯುವಕನನ್ನು ಅತ್ಯಂತ ಅಮಾನುಷವಾಗಿ ಕೊಲೆಗೈದಿರುವ ಘಟನೆ ಬೆಳಕಿಗೆ ಬಂದಿದೆ.
ಪಂಜಾಬ್ ಮೂಲದ ಲಖ್ ಬೀರ್ ಸಿಂಗ್ ಮೃತ ಯುವಕ. ಯಾವುದೇ ರಾಜಕೀಯ ಪಕ್ಷಕ್ಕೆ ಅಥವಾ ಸಂಘಟನೆಯ ಕಾರ್ಯಕರ್ತನಲ್ಲ. ಹರ್ಯಾಣದ ಸೋನಿಪತ್ ಜಿಲ್ಲೆಯ ರೈತರ ಪ್ರತಿಭಟನೆ ನಡೆಸುತ್ತಿರುವ ಪ್ರದೇಶ ಕುಂಡ್ಲಿ ಎಂಬಲ್ಲಿ ಈತನ ಶವ ಪತ್ತೆಯಾಗಿದೆ. ಆತನ ಒಂದು ಕಾಲು ಮತ್ತು ಒಂದು ಕೈಯನ್ನು ಕಡಿಯಲಾಗಿತ್ತು. ಅಲ್ಲದೆ, ಕಬ್ಬಿಣದ ಬ್ಯಾರಿಕೇಡಿಗೆ ಶವವನ್ನು ಕಟ್ಟಲಾಗಿತ್ತು.
ಪ್ರತಿಭಟನೆ ನೇತೃತ್ವ ವಹಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ ನಾಯಕರು, ಈ ಘಟನೆಯ ಹೊಣೆಯನ್ನು ನಿಹಾಂಗ್ ಸಿಖ್ಖರ ಮೇಲೆ ಹೊರಿಸಿದ್ದಾರೆ. ಯುವಕ ಈ ಹಿಂದೆ ನಿಹಾಂಗ್ ಗ್ರೂಪಿಗೆ ಸೇರಿದ್ದ. ಅವರೇ ಈ ಕೃತ್ಯ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ, ಪೊಲೀಸರು ಈ ಕೃತ್ಯ ಯಾರು ಮಾಡಿದ್ದಾರೆಂದು ತಿಳಿದಿಲ್ಲ. ಪ್ರಕರಣ ದಾಖಲಿಸಿದ್ದು, ವಿಡಿಯೋ ಆಧರಿಸಿ ತನಿಖೆ ನಡೆಸುತ್ತೇವೆ ಎಂದಿದ್ದಾರೆ.
The body of a man was found with the right foot and left hand cut off at a farmers' protest site at Singhu on the Haryana-Delhi border. Videos seem to show Nihangs - 'warrior' Sikhs - over the body. A murder case against unknown people has been filed
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm