ಬ್ರೇಕಿಂಗ್ ನ್ಯೂಸ್
15-10-21 06:01 pm Headline Karnataka News Network ದೇಶ - ವಿದೇಶ
ನವದೆಹಲಿ, ಅ.15: ಕೃಷಿ ಮಸೂದೆಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ನಿರತರಾಗಿರುವ ದೆಹಲಿ – ಹರ್ಯಾಣ ಗಡಿಭಾಗ ಸಿಂಘು ನಲ್ಲಿ 35 ವರ್ಷದ ದಲಿತ ಯುವಕನನ್ನು ಅತ್ಯಂತ ಅಮಾನುಷವಾಗಿ ಕೊಲೆಗೈದಿರುವ ಘಟನೆ ಬೆಳಕಿಗೆ ಬಂದಿದೆ.
ಪಂಜಾಬ್ ಮೂಲದ ಲಖ್ ಬೀರ್ ಸಿಂಗ್ ಮೃತ ಯುವಕ. ಯಾವುದೇ ರಾಜಕೀಯ ಪಕ್ಷಕ್ಕೆ ಅಥವಾ ಸಂಘಟನೆಯ ಕಾರ್ಯಕರ್ತನಲ್ಲ. ಹರ್ಯಾಣದ ಸೋನಿಪತ್ ಜಿಲ್ಲೆಯ ರೈತರ ಪ್ರತಿಭಟನೆ ನಡೆಸುತ್ತಿರುವ ಪ್ರದೇಶ ಕುಂಡ್ಲಿ ಎಂಬಲ್ಲಿ ಈತನ ಶವ ಪತ್ತೆಯಾಗಿದೆ. ಆತನ ಒಂದು ಕಾಲು ಮತ್ತು ಒಂದು ಕೈಯನ್ನು ಕಡಿಯಲಾಗಿತ್ತು. ಅಲ್ಲದೆ, ಕಬ್ಬಿಣದ ಬ್ಯಾರಿಕೇಡಿಗೆ ಶವವನ್ನು ಕಟ್ಟಲಾಗಿತ್ತು.
ಪ್ರತಿಭಟನೆ ನೇತೃತ್ವ ವಹಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ ನಾಯಕರು, ಈ ಘಟನೆಯ ಹೊಣೆಯನ್ನು ನಿಹಾಂಗ್ ಸಿಖ್ಖರ ಮೇಲೆ ಹೊರಿಸಿದ್ದಾರೆ. ಯುವಕ ಈ ಹಿಂದೆ ನಿಹಾಂಗ್ ಗ್ರೂಪಿಗೆ ಸೇರಿದ್ದ. ಅವರೇ ಈ ಕೃತ್ಯ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ, ಪೊಲೀಸರು ಈ ಕೃತ್ಯ ಯಾರು ಮಾಡಿದ್ದಾರೆಂದು ತಿಳಿದಿಲ್ಲ. ಪ್ರಕರಣ ದಾಖಲಿಸಿದ್ದು, ವಿಡಿಯೋ ಆಧರಿಸಿ ತನಿಖೆ ನಡೆಸುತ್ತೇವೆ ಎಂದಿದ್ದಾರೆ.
The body of a man was found with the right foot and left hand cut off at a farmers' protest site at Singhu on the Haryana-Delhi border. Videos seem to show Nihangs - 'warrior' Sikhs - over the body. A murder case against unknown people has been filed
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm