ಬ್ರೇಕಿಂಗ್ ನ್ಯೂಸ್
15-10-21 06:01 pm Headline Karnataka News Network ದೇಶ - ವಿದೇಶ
ನವದೆಹಲಿ, ಅ.15: ಕೃಷಿ ಮಸೂದೆಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ನಿರತರಾಗಿರುವ ದೆಹಲಿ – ಹರ್ಯಾಣ ಗಡಿಭಾಗ ಸಿಂಘು ನಲ್ಲಿ 35 ವರ್ಷದ ದಲಿತ ಯುವಕನನ್ನು ಅತ್ಯಂತ ಅಮಾನುಷವಾಗಿ ಕೊಲೆಗೈದಿರುವ ಘಟನೆ ಬೆಳಕಿಗೆ ಬಂದಿದೆ.
ಪಂಜಾಬ್ ಮೂಲದ ಲಖ್ ಬೀರ್ ಸಿಂಗ್ ಮೃತ ಯುವಕ. ಯಾವುದೇ ರಾಜಕೀಯ ಪಕ್ಷಕ್ಕೆ ಅಥವಾ ಸಂಘಟನೆಯ ಕಾರ್ಯಕರ್ತನಲ್ಲ. ಹರ್ಯಾಣದ ಸೋನಿಪತ್ ಜಿಲ್ಲೆಯ ರೈತರ ಪ್ರತಿಭಟನೆ ನಡೆಸುತ್ತಿರುವ ಪ್ರದೇಶ ಕುಂಡ್ಲಿ ಎಂಬಲ್ಲಿ ಈತನ ಶವ ಪತ್ತೆಯಾಗಿದೆ. ಆತನ ಒಂದು ಕಾಲು ಮತ್ತು ಒಂದು ಕೈಯನ್ನು ಕಡಿಯಲಾಗಿತ್ತು. ಅಲ್ಲದೆ, ಕಬ್ಬಿಣದ ಬ್ಯಾರಿಕೇಡಿಗೆ ಶವವನ್ನು ಕಟ್ಟಲಾಗಿತ್ತು.
ಪ್ರತಿಭಟನೆ ನೇತೃತ್ವ ವಹಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ ನಾಯಕರು, ಈ ಘಟನೆಯ ಹೊಣೆಯನ್ನು ನಿಹಾಂಗ್ ಸಿಖ್ಖರ ಮೇಲೆ ಹೊರಿಸಿದ್ದಾರೆ. ಯುವಕ ಈ ಹಿಂದೆ ನಿಹಾಂಗ್ ಗ್ರೂಪಿಗೆ ಸೇರಿದ್ದ. ಅವರೇ ಈ ಕೃತ್ಯ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ, ಪೊಲೀಸರು ಈ ಕೃತ್ಯ ಯಾರು ಮಾಡಿದ್ದಾರೆಂದು ತಿಳಿದಿಲ್ಲ. ಪ್ರಕರಣ ದಾಖಲಿಸಿದ್ದು, ವಿಡಿಯೋ ಆಧರಿಸಿ ತನಿಖೆ ನಡೆಸುತ್ತೇವೆ ಎಂದಿದ್ದಾರೆ.
The body of a man was found with the right foot and left hand cut off at a farmers' protest site at Singhu on the Haryana-Delhi border. Videos seem to show Nihangs - 'warrior' Sikhs - over the body. A murder case against unknown people has been filed
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
17-12-25 01:38 pm
HK News Desk
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm