ಬ್ರೇಕಿಂಗ್ ನ್ಯೂಸ್
15-10-21 06:01 pm Headline Karnataka News Network ದೇಶ - ವಿದೇಶ
ನವದೆಹಲಿ, ಅ.15: ಕೃಷಿ ಮಸೂದೆಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ನಿರತರಾಗಿರುವ ದೆಹಲಿ – ಹರ್ಯಾಣ ಗಡಿಭಾಗ ಸಿಂಘು ನಲ್ಲಿ 35 ವರ್ಷದ ದಲಿತ ಯುವಕನನ್ನು ಅತ್ಯಂತ ಅಮಾನುಷವಾಗಿ ಕೊಲೆಗೈದಿರುವ ಘಟನೆ ಬೆಳಕಿಗೆ ಬಂದಿದೆ.
ಪಂಜಾಬ್ ಮೂಲದ ಲಖ್ ಬೀರ್ ಸಿಂಗ್ ಮೃತ ಯುವಕ. ಯಾವುದೇ ರಾಜಕೀಯ ಪಕ್ಷಕ್ಕೆ ಅಥವಾ ಸಂಘಟನೆಯ ಕಾರ್ಯಕರ್ತನಲ್ಲ. ಹರ್ಯಾಣದ ಸೋನಿಪತ್ ಜಿಲ್ಲೆಯ ರೈತರ ಪ್ರತಿಭಟನೆ ನಡೆಸುತ್ತಿರುವ ಪ್ರದೇಶ ಕುಂಡ್ಲಿ ಎಂಬಲ್ಲಿ ಈತನ ಶವ ಪತ್ತೆಯಾಗಿದೆ. ಆತನ ಒಂದು ಕಾಲು ಮತ್ತು ಒಂದು ಕೈಯನ್ನು ಕಡಿಯಲಾಗಿತ್ತು. ಅಲ್ಲದೆ, ಕಬ್ಬಿಣದ ಬ್ಯಾರಿಕೇಡಿಗೆ ಶವವನ್ನು ಕಟ್ಟಲಾಗಿತ್ತು.
ಪ್ರತಿಭಟನೆ ನೇತೃತ್ವ ವಹಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ ನಾಯಕರು, ಈ ಘಟನೆಯ ಹೊಣೆಯನ್ನು ನಿಹಾಂಗ್ ಸಿಖ್ಖರ ಮೇಲೆ ಹೊರಿಸಿದ್ದಾರೆ. ಯುವಕ ಈ ಹಿಂದೆ ನಿಹಾಂಗ್ ಗ್ರೂಪಿಗೆ ಸೇರಿದ್ದ. ಅವರೇ ಈ ಕೃತ್ಯ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ, ಪೊಲೀಸರು ಈ ಕೃತ್ಯ ಯಾರು ಮಾಡಿದ್ದಾರೆಂದು ತಿಳಿದಿಲ್ಲ. ಪ್ರಕರಣ ದಾಖಲಿಸಿದ್ದು, ವಿಡಿಯೋ ಆಧರಿಸಿ ತನಿಖೆ ನಡೆಸುತ್ತೇವೆ ಎಂದಿದ್ದಾರೆ.
The body of a man was found with the right foot and left hand cut off at a farmers' protest site at Singhu on the Haryana-Delhi border. Videos seem to show Nihangs - 'warrior' Sikhs - over the body. A murder case against unknown people has been filed
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm