ಬ್ರೇಕಿಂಗ್ ನ್ಯೂಸ್
15-10-21 06:01 pm Headline Karnataka News Network ದೇಶ - ವಿದೇಶ
ನವದೆಹಲಿ, ಅ.15: ಕೃಷಿ ಮಸೂದೆಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ನಿರತರಾಗಿರುವ ದೆಹಲಿ – ಹರ್ಯಾಣ ಗಡಿಭಾಗ ಸಿಂಘು ನಲ್ಲಿ 35 ವರ್ಷದ ದಲಿತ ಯುವಕನನ್ನು ಅತ್ಯಂತ ಅಮಾನುಷವಾಗಿ ಕೊಲೆಗೈದಿರುವ ಘಟನೆ ಬೆಳಕಿಗೆ ಬಂದಿದೆ.
ಪಂಜಾಬ್ ಮೂಲದ ಲಖ್ ಬೀರ್ ಸಿಂಗ್ ಮೃತ ಯುವಕ. ಯಾವುದೇ ರಾಜಕೀಯ ಪಕ್ಷಕ್ಕೆ ಅಥವಾ ಸಂಘಟನೆಯ ಕಾರ್ಯಕರ್ತನಲ್ಲ. ಹರ್ಯಾಣದ ಸೋನಿಪತ್ ಜಿಲ್ಲೆಯ ರೈತರ ಪ್ರತಿಭಟನೆ ನಡೆಸುತ್ತಿರುವ ಪ್ರದೇಶ ಕುಂಡ್ಲಿ ಎಂಬಲ್ಲಿ ಈತನ ಶವ ಪತ್ತೆಯಾಗಿದೆ. ಆತನ ಒಂದು ಕಾಲು ಮತ್ತು ಒಂದು ಕೈಯನ್ನು ಕಡಿಯಲಾಗಿತ್ತು. ಅಲ್ಲದೆ, ಕಬ್ಬಿಣದ ಬ್ಯಾರಿಕೇಡಿಗೆ ಶವವನ್ನು ಕಟ್ಟಲಾಗಿತ್ತು.
ಪ್ರತಿಭಟನೆ ನೇತೃತ್ವ ವಹಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ ನಾಯಕರು, ಈ ಘಟನೆಯ ಹೊಣೆಯನ್ನು ನಿಹಾಂಗ್ ಸಿಖ್ಖರ ಮೇಲೆ ಹೊರಿಸಿದ್ದಾರೆ. ಯುವಕ ಈ ಹಿಂದೆ ನಿಹಾಂಗ್ ಗ್ರೂಪಿಗೆ ಸೇರಿದ್ದ. ಅವರೇ ಈ ಕೃತ್ಯ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ, ಪೊಲೀಸರು ಈ ಕೃತ್ಯ ಯಾರು ಮಾಡಿದ್ದಾರೆಂದು ತಿಳಿದಿಲ್ಲ. ಪ್ರಕರಣ ದಾಖಲಿಸಿದ್ದು, ವಿಡಿಯೋ ಆಧರಿಸಿ ತನಿಖೆ ನಡೆಸುತ್ತೇವೆ ಎಂದಿದ್ದಾರೆ.
The body of a man was found with the right foot and left hand cut off at a farmers' protest site at Singhu on the Haryana-Delhi border. Videos seem to show Nihangs - 'warrior' Sikhs - over the body. A murder case against unknown people has been filed
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm