ಬ್ರೇಕಿಂಗ್ ನ್ಯೂಸ್
15-10-21 10:13 pm Headline Karnataka News Network ದೇಶ - ವಿದೇಶ
ರಾಂಚಿ, ಅ.15: ಛತ್ತೀಸ್ಗಢದ ಜಶ್ಪುರ ಜಿಲ್ಲೆಯ ಪಥಲ್ಗಾಂವ್ ಎಂಬಲ್ಲಿ ದುರ್ಗಾ ಮೂರ್ತಿಯನ್ನು ವಿಸರ್ಜಿಸಲು ಹೊರಟಿದ್ದ ವೇಳೆ ಜನರ ಮೇಲೆ ವಾಹನ ಹರಿದು ನಾಲ್ವರು ಸಾವನ್ನಪ್ಪಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ಘಟನೆಯಲ್ಲಿ ಗಾಯಗೊಂಡ 16 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶುಕ್ರವಾರ ಮಧ್ಯಾಹ್ನ 1.30ರಿಂದ 2 ಗಂಟೆಯ ನಡುವೆ ಘಟನೆ ನಡೆದಿದೆ. ಹೆಚ್ಚಿನ ಸಂಖ್ಯೆಯ ಜನರು ನವರಾತ್ರಿಯಲ್ಲಿ ಪೂಜಿಸಿದ ದುರ್ಗಾ ಮೂರ್ತಿಯನ್ನು ವಿಸರ್ಜಿಸಲು ನದಿಯ ಕಡೆಗೆ ಹೋಗುತ್ತಿದ್ದರು. ಈ ಮಧ್ಯೆ, ಹಿಂದಿನಿಂದ ವೇಗವಾಗಿ ಬಂದ ಕಾರು ಜನರ ಮೇಲೆ ಹರಿದಿದೆ. ಘಟನೆಯಿಂದ ಕೋಪಗೊಂಡ ಗುಂಪು ಕಾರು ಚಾಲಕನನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದೆ. ಕಾರಿನಲ್ಲಿ ಗಾಂಜಾ ತುಂಬಿತ್ತೆಂದು ಜನರು ಆರೋಪಿಸಿದ್ದಾರೆ.
#Heartbreaking visuals: Vehicle hits people in Jaspur, Chhattisgarh....multiple death.any Tourism by @bhupeshbaghel pic.twitter.com/mA4tex4iNM
— Kamlesh Kumar Ojha🇮🇳 (@Kamlesh_ojha1) October 15, 2021
ಕೋಪಗೊಂಡ ಜನರು ಪಥಲ್ಗಾಂವ್ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ಮಾಡಿದ್ದಾರೆ. ಜಶ್ಪುರದ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮಾಹಿತಿ ಪ್ರಕಾರ, ಪ್ರಕರಣದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
FOur person were killed and 20 others injured after a speeding car ran over a group of people during the Goddess Durga idol immersion procession at Pathalgaon in Chhattisgarh's Jashpur district on Friday. According to the details, the accident occurred in the Bazarpara area in Pathalgaon.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm