ಬ್ರೇಕಿಂಗ್ ನ್ಯೂಸ್
15-10-21 10:13 pm Headline Karnataka News Network ದೇಶ - ವಿದೇಶ
ರಾಂಚಿ, ಅ.15: ಛತ್ತೀಸ್ಗಢದ ಜಶ್ಪುರ ಜಿಲ್ಲೆಯ ಪಥಲ್ಗಾಂವ್ ಎಂಬಲ್ಲಿ ದುರ್ಗಾ ಮೂರ್ತಿಯನ್ನು ವಿಸರ್ಜಿಸಲು ಹೊರಟಿದ್ದ ವೇಳೆ ಜನರ ಮೇಲೆ ವಾಹನ ಹರಿದು ನಾಲ್ವರು ಸಾವನ್ನಪ್ಪಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ಘಟನೆಯಲ್ಲಿ ಗಾಯಗೊಂಡ 16 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶುಕ್ರವಾರ ಮಧ್ಯಾಹ್ನ 1.30ರಿಂದ 2 ಗಂಟೆಯ ನಡುವೆ ಘಟನೆ ನಡೆದಿದೆ. ಹೆಚ್ಚಿನ ಸಂಖ್ಯೆಯ ಜನರು ನವರಾತ್ರಿಯಲ್ಲಿ ಪೂಜಿಸಿದ ದುರ್ಗಾ ಮೂರ್ತಿಯನ್ನು ವಿಸರ್ಜಿಸಲು ನದಿಯ ಕಡೆಗೆ ಹೋಗುತ್ತಿದ್ದರು. ಈ ಮಧ್ಯೆ, ಹಿಂದಿನಿಂದ ವೇಗವಾಗಿ ಬಂದ ಕಾರು ಜನರ ಮೇಲೆ ಹರಿದಿದೆ. ಘಟನೆಯಿಂದ ಕೋಪಗೊಂಡ ಗುಂಪು ಕಾರು ಚಾಲಕನನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದೆ. ಕಾರಿನಲ್ಲಿ ಗಾಂಜಾ ತುಂಬಿತ್ತೆಂದು ಜನರು ಆರೋಪಿಸಿದ್ದಾರೆ.
#Heartbreaking visuals: Vehicle hits people in Jaspur, Chhattisgarh....multiple death.any Tourism by @bhupeshbaghel pic.twitter.com/mA4tex4iNM
— Kamlesh Kumar Ojha🇮🇳 (@Kamlesh_ojha1) October 15, 2021
ಕೋಪಗೊಂಡ ಜನರು ಪಥಲ್ಗಾಂವ್ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ಮಾಡಿದ್ದಾರೆ. ಜಶ್ಪುರದ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮಾಹಿತಿ ಪ್ರಕಾರ, ಪ್ರಕರಣದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
FOur person were killed and 20 others injured after a speeding car ran over a group of people during the Goddess Durga idol immersion procession at Pathalgaon in Chhattisgarh's Jashpur district on Friday. According to the details, the accident occurred in the Bazarpara area in Pathalgaon.
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
17-12-25 01:38 pm
HK News Desk
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm