ಬ್ರೇಕಿಂಗ್ ನ್ಯೂಸ್
11-09-20 01:18 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 11: ಹೂವಿನಿಂದ ಹೂವಿಗೆ ಹಾರುತ್ತ ಮಕರಂದ ಹೀರುವ ಕಲರ್ಫುಲ್ ಚಿಟ್ಟೆಗಳನ್ನು ನೋಡಿ ಮನಸೋಲದವರಿಲ್ಲ. ಈ ಚಿಟ್ಟೆ ಅಥವಾ ಪಾತರಗಿತ್ತಿಯ ಲೋಕವೇ ವಿಸ್ಮಯ. ಈ ಚಿಟ್ಟೆಗಳಲ್ಲಿ 316 ಪ್ರಭೇದ ಗಳಿವೆ. ಸೆಪ್ಟೆಂಬರ್ ತಿಂಗಳನ್ನು ಚಿಟ್ಟೆಗಳ ಮಾಸವೆಂದೇ ಕರೆಯಲಾಗುತ್ತದೆ. ಈಗ ಈ ಬಣ್ಣದ ಚಿಟ್ಟೆಗಳಿಗೂ ರಾಷ್ಟ್ರೀಯ ಸ್ಥಾನಮಾನ ನೀಡಲು ಕೇಂದ್ರ ಸರಕಾರ ಹೊರಟಿದೆ. ಈ ನಿಟ್ಟಿನಲ್ಲಿ ಪ್ರಕ್ರಿಯೆಗಳು ಆರಂಭವಾಗಿದೆ.
ದೇಶದ ರಾಷ್ಟ್ರೀಯ ಪ್ರಾಣಿ ಹುಲಿ ಎಂದೂ, ನವಿಲನ್ನು ರಾಷ್ಟ್ರೀಯ ಪಕ್ಷಿಯೆಂದೂ, ಕಮಲವನ್ನು ರಾಷ್ಟ್ರೀಯ ಪುಷ್ಪವೆಂದೂ ಇದಾಗಲೇ ಗುರುತಿಸಲಾಗಿದೆ. ಅದರಂತೆಯೇ ಚಿಟ್ಟೆಗೂ ರಾಷ್ಟ್ರೀಯ ಸ್ಥಾನ ನೀಡಲು ಇದೀಗ ಕೇಂದ್ರ ಸರ್ಕಾರದಿಂದ ತಯಾರಿ ನಡೆದಿದ್ದು, ಸ್ಪರ್ಧೆಯಲ್ಲಿ ಏಳು ಚಿಟ್ಟೆಗಳು ಟಾಪ್ ಸ್ಥಾನದಲ್ಲಿ ಇವೆ. ಇವುಗಳ ಪೈಕಿ ಅತ್ಯುತ್ತಮ ಪ್ರಭೇದವೊಂದನ್ನು ಆರಿಸಲು ಚಿಟ್ಟೆ ತಜ್ಱರ ನೇತೃತ್ವದ ತಂಡ ಚಾಲನೆ ನೀಡಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 07:04 pm
HK News Staffer
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm