ಬ್ರೇಕಿಂಗ್ ನ್ಯೂಸ್
11-09-20 01:18 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 11: ಹೂವಿನಿಂದ ಹೂವಿಗೆ ಹಾರುತ್ತ ಮಕರಂದ ಹೀರುವ ಕಲರ್ಫುಲ್ ಚಿಟ್ಟೆಗಳನ್ನು ನೋಡಿ ಮನಸೋಲದವರಿಲ್ಲ. ಈ ಚಿಟ್ಟೆ ಅಥವಾ ಪಾತರಗಿತ್ತಿಯ ಲೋಕವೇ ವಿಸ್ಮಯ. ಈ ಚಿಟ್ಟೆಗಳಲ್ಲಿ 316 ಪ್ರಭೇದ ಗಳಿವೆ. ಸೆಪ್ಟೆಂಬರ್ ತಿಂಗಳನ್ನು ಚಿಟ್ಟೆಗಳ ಮಾಸವೆಂದೇ ಕರೆಯಲಾಗುತ್ತದೆ. ಈಗ ಈ ಬಣ್ಣದ ಚಿಟ್ಟೆಗಳಿಗೂ ರಾಷ್ಟ್ರೀಯ ಸ್ಥಾನಮಾನ ನೀಡಲು ಕೇಂದ್ರ ಸರಕಾರ ಹೊರಟಿದೆ. ಈ ನಿಟ್ಟಿನಲ್ಲಿ ಪ್ರಕ್ರಿಯೆಗಳು ಆರಂಭವಾಗಿದೆ.
ದೇಶದ ರಾಷ್ಟ್ರೀಯ ಪ್ರಾಣಿ ಹುಲಿ ಎಂದೂ, ನವಿಲನ್ನು ರಾಷ್ಟ್ರೀಯ ಪಕ್ಷಿಯೆಂದೂ, ಕಮಲವನ್ನು ರಾಷ್ಟ್ರೀಯ ಪುಷ್ಪವೆಂದೂ ಇದಾಗಲೇ ಗುರುತಿಸಲಾಗಿದೆ. ಅದರಂತೆಯೇ ಚಿಟ್ಟೆಗೂ ರಾಷ್ಟ್ರೀಯ ಸ್ಥಾನ ನೀಡಲು ಇದೀಗ ಕೇಂದ್ರ ಸರ್ಕಾರದಿಂದ ತಯಾರಿ ನಡೆದಿದ್ದು, ಸ್ಪರ್ಧೆಯಲ್ಲಿ ಏಳು ಚಿಟ್ಟೆಗಳು ಟಾಪ್ ಸ್ಥಾನದಲ್ಲಿ ಇವೆ. ಇವುಗಳ ಪೈಕಿ ಅತ್ಯುತ್ತಮ ಪ್ರಭೇದವೊಂದನ್ನು ಆರಿಸಲು ಚಿಟ್ಟೆ ತಜ್ಱರ ನೇತೃತ್ವದ ತಂಡ ಚಾಲನೆ ನೀಡಿದೆ.
08-12-25 11:26 am
Bangalore Correspondent
Gangavati Accident, Koppal: ಪ್ರಿ ವೆಡ್ಡಿಂಗ್ ಶೂ...
07-12-25 10:21 pm
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
08-12-25 11:23 am
Mangalore Correspondent
ಉಡುಪಿ ಶ್ರೀಕೃಷ್ಣ ಮಠಕ್ಕೆ ಆಂಧ್ರಪ್ರದೇಶ ಡಿಸಿಎಂ ಪವನ...
07-12-25 10:45 pm
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm