ಬ್ರೇಕಿಂಗ್ ನ್ಯೂಸ್
11-09-20 01:18 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 11: ಹೂವಿನಿಂದ ಹೂವಿಗೆ ಹಾರುತ್ತ ಮಕರಂದ ಹೀರುವ ಕಲರ್ಫುಲ್ ಚಿಟ್ಟೆಗಳನ್ನು ನೋಡಿ ಮನಸೋಲದವರಿಲ್ಲ. ಈ ಚಿಟ್ಟೆ ಅಥವಾ ಪಾತರಗಿತ್ತಿಯ ಲೋಕವೇ ವಿಸ್ಮಯ. ಈ ಚಿಟ್ಟೆಗಳಲ್ಲಿ 316 ಪ್ರಭೇದ ಗಳಿವೆ. ಸೆಪ್ಟೆಂಬರ್ ತಿಂಗಳನ್ನು ಚಿಟ್ಟೆಗಳ ಮಾಸವೆಂದೇ ಕರೆಯಲಾಗುತ್ತದೆ. ಈಗ ಈ ಬಣ್ಣದ ಚಿಟ್ಟೆಗಳಿಗೂ ರಾಷ್ಟ್ರೀಯ ಸ್ಥಾನಮಾನ ನೀಡಲು ಕೇಂದ್ರ ಸರಕಾರ ಹೊರಟಿದೆ. ಈ ನಿಟ್ಟಿನಲ್ಲಿ ಪ್ರಕ್ರಿಯೆಗಳು ಆರಂಭವಾಗಿದೆ.
ದೇಶದ ರಾಷ್ಟ್ರೀಯ ಪ್ರಾಣಿ ಹುಲಿ ಎಂದೂ, ನವಿಲನ್ನು ರಾಷ್ಟ್ರೀಯ ಪಕ್ಷಿಯೆಂದೂ, ಕಮಲವನ್ನು ರಾಷ್ಟ್ರೀಯ ಪುಷ್ಪವೆಂದೂ ಇದಾಗಲೇ ಗುರುತಿಸಲಾಗಿದೆ. ಅದರಂತೆಯೇ ಚಿಟ್ಟೆಗೂ ರಾಷ್ಟ್ರೀಯ ಸ್ಥಾನ ನೀಡಲು ಇದೀಗ ಕೇಂದ್ರ ಸರ್ಕಾರದಿಂದ ತಯಾರಿ ನಡೆದಿದ್ದು, ಸ್ಪರ್ಧೆಯಲ್ಲಿ ಏಳು ಚಿಟ್ಟೆಗಳು ಟಾಪ್ ಸ್ಥಾನದಲ್ಲಿ ಇವೆ. ಇವುಗಳ ಪೈಕಿ ಅತ್ಯುತ್ತಮ ಪ್ರಭೇದವೊಂದನ್ನು ಆರಿಸಲು ಚಿಟ್ಟೆ ತಜ್ಱರ ನೇತೃತ್ವದ ತಂಡ ಚಾಲನೆ ನೀಡಿದೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm