ಬ್ರೇಕಿಂಗ್ ನ್ಯೂಸ್
16-10-21 06:12 pm Headline Karnataka News Network ದೇಶ - ವಿದೇಶ
ತಿರುವನಂತಪುರ, ಅ.16: ಕೇರಳದ ಇಡುಕ್ಕಿ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಕಾರಿನಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರು ಕಾರು ಸಹಿತ ನೀರಿನಲ್ಲಿ ಕೊಚ್ಚಿ ಹೋದ ಘಟನೆ ನಡೆದಿದೆ. ಇಡುಕ್ಕಿ, ಕೊಟ್ಟಾಯಂ ಸೇರಿದಂತೆ ಕೇರಳದ ಐದು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಇಡುಕ್ಕಿ ಜಿಲ್ಲೆಯಲ್ಲಿ ಕಾರಿನಲ್ಲಿ ಸಾಗುತ್ತಿದ್ದಾಗಲೇ ಒಮ್ಮಿಂದೊಮ್ಮೆಲೇ ರಸ್ತೆಯಲ್ಲಿ ನೀರು ಉಕ್ಕೇರಿದ್ದು, ಪ್ರವಾಹದಲ್ಲಿ ಕಾರು ತೇಲಿ ಹೋಗಿದೆ. ಒಂದೂವರೆ ಕಿಮೀ ಉದ್ದಕ್ಕೆ ಕಾರು ತೇಲಿ ಹೋಗಿದ್ದು, ಅದರಲ್ಲಿದ್ದ ಮಹಿಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಇಡುಕ್ಕಿ ಜಿಲ್ಲೆಯ ಹಲವೆಡೆ ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸಿದೆ.
ಕೊಟ್ಟಾಯಂ ಜಿಲ್ಲೆಯ ಕೂತ್ತಿಕ್ಕಲ್ ಎಂಬಲ್ಲಿ ಭೂಕುಸಿತ ಸಂಭವಿಸಿದ್ದು, 12 ಮಂದಿ ಕಾಣೆಯಾಗಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಗುಡ್ಡ ಕುಸಿತದಿಂದಾಗಿ ಆ ಜಾಗಕ್ಕೆ ರಕ್ಷಣಾ ತಂಡ ತೆರಳಲು ಸಾಧ್ಯವಾಗಿಲ್ಲ. ಸಿಎಂ ಪಿಣರಾಯಿ ವಿಜಯನ್ ಮುಂದಿನ 24 ಗಂಟೆಗಳ ಕಾಲ ಐದು ಜಿಲ್ಲೆಗಳ ವ್ಯಾಪ್ತಿಯಲ್ಲಿ ಹೈ ಎಲರ್ಟ್ ಘೋಷಿಸಿದ್ದಾರೆ. ಮಧ್ಯ ಕೇರಳ ಭಾಗದ ಇಡುಕ್ಕಿ, ಕೊಟ್ಟಾಯಂ, ಪತ್ತನಂತಿಟ್ಟ, ತೃಶೂರು, ಎರ್ನಾಕುಲಂ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ.
ಶನಿವಾರ ಮತ್ತು ಭಾನುವಾರ ಮಧ್ಯ ಮತ್ತು ಉತ್ತರ ಕೇರಳದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ನದಿ ದಡದ ಪ್ರದೇಶಗಳ ನಿವಾಸಿಗಳು ಕಟ್ಟೆಚ್ಚರದಲ್ಲಿ ಇರುವಂತೆ ಸೂಚನೆ ನೀಡಲಾಗಿದೆ.
As many as five districts in Kerala are on red alert as heavy rainfall lashed the state on Saturday. An orange alert has been issued in at least seven other districts, too. Kerala chief minister Pinarayi Vijayan called an emergency meeting in the evening to take stock of the situation while the state authorities have banned night-time movement in hilly areas of the state.
19-04-24 07:58 pm
HK News Desk
Hubbali Neha Murder, CM Siddaramaiah: ವೈಯಕ್ತಿ...
19-04-24 04:27 pm
Hubballi Murder Neha, Parameshwar: ಹುಬ್ಬಳ್ಳಿ...
19-04-24 04:08 pm
ಶಿವಮೊಗ್ಗ ಸಂಸದ ರಾಘವೇಂದ್ರ 73 ಕೋಟಿ ಆಸ್ತಿ ; ಪತ್ನಿ...
19-04-24 01:41 pm
Sri Dingaleshwara Swamiji dharwad, Pralad Jo...
19-04-24 10:39 am
17-04-24 08:42 pm
HK News Desk
Gujarat, Road Accident: ನಿಂತಿದ್ದ ಟ್ರಕ್ಗೆ ಗುದ...
17-04-24 07:07 pm
Dubai, Oman Rain, flood; ಧಾರಾಕಾರ ಮಳೆಗೆ ಕೊಚ್ಚಿ...
17-04-24 12:53 pm
29 Naxalites killed in Kanker encounter, Chha...
16-04-24 07:50 pm
ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ ; ಏಳು ಮಂದಿ ದುರ್...
16-04-24 05:09 pm
19-04-24 09:55 pm
Mangalore Correspondent
Mangalore election, 144 section: ಲೋಕಸಭೆ ಚುನಾವ...
19-04-24 08:32 pm
Kalakul, diploma course: ಕಲಾಕುಲ್ ನಾಟಕ ತಂಡದಿಂದ...
19-04-24 05:18 pm
Congress MP Padmaraj, Bantwal: ಬಂಟ್ವಾಳ ಕ್ಷೇತ್...
19-04-24 02:30 pm
ಮಲ್ಪೆ ಸಮುದ್ರದಲ್ಲಿ ಈಜಾಟ ; ಅಲೆಗಳಲ್ಲಿ ಕೊಚ್ಚಿ ಹೋದ...
18-04-24 11:05 pm
19-04-24 09:25 pm
Mangalore Correspondent
Hubballi student Neha murder: ಹುಬ್ಬಳ್ಳಿ ಕಾಲೇ...
19-04-24 03:43 pm
Gadag Murder news, four killed; ನಗರ ಸಭೆ ಉಪಾಧ್...
19-04-24 09:27 am
Bangalore Double Murder: 'ಕರಿಮಣಿ ಮಾಲೀಕ'ನಿಗೆ ತ...
18-04-24 10:03 pm
Bantwal Stabbing, Mangalore crime: ಬಂಟ್ವಾಳ ;...
15-04-24 04:14 pm