ಬ್ರೇಕಿಂಗ್ ನ್ಯೂಸ್
16-10-21 06:12 pm Headline Karnataka News Network ದೇಶ - ವಿದೇಶ
ತಿರುವನಂತಪುರ, ಅ.16: ಕೇರಳದ ಇಡುಕ್ಕಿ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಕಾರಿನಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರು ಕಾರು ಸಹಿತ ನೀರಿನಲ್ಲಿ ಕೊಚ್ಚಿ ಹೋದ ಘಟನೆ ನಡೆದಿದೆ. ಇಡುಕ್ಕಿ, ಕೊಟ್ಟಾಯಂ ಸೇರಿದಂತೆ ಕೇರಳದ ಐದು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಇಡುಕ್ಕಿ ಜಿಲ್ಲೆಯಲ್ಲಿ ಕಾರಿನಲ್ಲಿ ಸಾಗುತ್ತಿದ್ದಾಗಲೇ ಒಮ್ಮಿಂದೊಮ್ಮೆಲೇ ರಸ್ತೆಯಲ್ಲಿ ನೀರು ಉಕ್ಕೇರಿದ್ದು, ಪ್ರವಾಹದಲ್ಲಿ ಕಾರು ತೇಲಿ ಹೋಗಿದೆ. ಒಂದೂವರೆ ಕಿಮೀ ಉದ್ದಕ್ಕೆ ಕಾರು ತೇಲಿ ಹೋಗಿದ್ದು, ಅದರಲ್ಲಿದ್ದ ಮಹಿಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಇಡುಕ್ಕಿ ಜಿಲ್ಲೆಯ ಹಲವೆಡೆ ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸಿದೆ.



ಕೊಟ್ಟಾಯಂ ಜಿಲ್ಲೆಯ ಕೂತ್ತಿಕ್ಕಲ್ ಎಂಬಲ್ಲಿ ಭೂಕುಸಿತ ಸಂಭವಿಸಿದ್ದು, 12 ಮಂದಿ ಕಾಣೆಯಾಗಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಗುಡ್ಡ ಕುಸಿತದಿಂದಾಗಿ ಆ ಜಾಗಕ್ಕೆ ರಕ್ಷಣಾ ತಂಡ ತೆರಳಲು ಸಾಧ್ಯವಾಗಿಲ್ಲ. ಸಿಎಂ ಪಿಣರಾಯಿ ವಿಜಯನ್ ಮುಂದಿನ 24 ಗಂಟೆಗಳ ಕಾಲ ಐದು ಜಿಲ್ಲೆಗಳ ವ್ಯಾಪ್ತಿಯಲ್ಲಿ ಹೈ ಎಲರ್ಟ್ ಘೋಷಿಸಿದ್ದಾರೆ. ಮಧ್ಯ ಕೇರಳ ಭಾಗದ ಇಡುಕ್ಕಿ, ಕೊಟ್ಟಾಯಂ, ಪತ್ತನಂತಿಟ್ಟ, ತೃಶೂರು, ಎರ್ನಾಕುಲಂ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ.
ಶನಿವಾರ ಮತ್ತು ಭಾನುವಾರ ಮಧ್ಯ ಮತ್ತು ಉತ್ತರ ಕೇರಳದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ನದಿ ದಡದ ಪ್ರದೇಶಗಳ ನಿವಾಸಿಗಳು ಕಟ್ಟೆಚ್ಚರದಲ್ಲಿ ಇರುವಂತೆ ಸೂಚನೆ ನೀಡಲಾಗಿದೆ.
As many as five districts in Kerala are on red alert as heavy rainfall lashed the state on Saturday. An orange alert has been issued in at least seven other districts, too. Kerala chief minister Pinarayi Vijayan called an emergency meeting in the evening to take stock of the situation while the state authorities have banned night-time movement in hilly areas of the state.
25-02-26 04:30 pm
HK News Staffer
ದೇಶದಲ್ಲೇ ಮೊದಲು ; ಕೇರಳ ನಾಗರಿಕರಿಗೆ ನೇಟಿವಿಟಿ ಕಾರ...
25-02-26 01:48 pm
ಕೊಪ್ಪಳ ; ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯದ ಶೌಚಾಲಯ...
25-02-26 12:30 pm
ಧಾರವಾಡದಲ್ಲಿ ಬೀದಿಗಿಳಿದ ಸಾವಿರಾರು ಉದ್ಯೋಗಾಕಾಂಕ್ಷಿ...
24-02-26 08:06 pm
ಮಲಯಾಳಿಗಳ ಬಹುಕಾಲದ ಬೇಡಿಕೆಗೆ ಕೊನೆಗೂ ಅಸ್ತು ಎಂದ ಕೇ...
24-02-26 07:54 pm
25-02-26 03:38 pm
HK News Staffer
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
25-02-26 05:41 pm
HK News Staffer
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm