ಬ್ರೇಕಿಂಗ್ ನ್ಯೂಸ್
17-10-21 11:55 am Headline Karnataka News Network ದೇಶ - ವಿದೇಶ
ನವದೆಹಲಿ, ಅ.17: ಅನಾರೋಗ್ಯದಿಂದ ಏಮ್ಸ್ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರಿಗೆ ಡೆಂಗ್ಯೂ ಇರುವುದು ದೃಢಪಟ್ಟಿದೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ ಎಂದು ಏಮ್ಸ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
89 ವರ್ಷದ ಹಿರಿಯ ಕಾಂಗ್ರೆಸ್ ನಾಯಕನಿಗೆ ಬುಧವಾರ ಸಂಜೆ ಜ್ವರ ಕಾಣಿಸಿದ್ದರಿಂದ ಏಮ್ಸ್ಗೆ ದಾಖಲಿಸಲಾಗಿತ್ತು.
‘ಸಿಂಗ್ ಅವರಿಗೆ ಡೆಂಗ್ಯೂ ಇರುವುದು ದೃಢಪಟ್ಟಿದೆ. ಆದರೆ, ಅವರ ಪ್ಲೇಟ್ಲೆಟ್ ಸಂಖ್ಯೆಯಲ್ಲಿ ಏರಿಕೆ ಕಾಣಿಸುತ್ತಿದ್ದು, ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ’ ಎಂದು ಏಮ್ಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಏಮ್ಸ್ ಆಸ್ಪತ್ರೆಯ ಕಾರ್ಡಿಯೋ-ನ್ಯೂರೋ ಸೆಂಟರ್ನ ಖಾಸಗಿ ವಾರ್ಡ್ನಲ್ಲಿರುವ ಸಿಂಗ್ ಅವರ ಆರೋಗ್ಯದ ಮೇಲೆ ಡಾ.ನಿತೀಶ್ ನಾಯಕ್ ನೇತೃತ್ವದ ಹೃದ್ರೋಗ ತಜ್ಞರ ತಂಡ ನಿಗಾವಹಿಸಿದೆ.
Former Prime Minister Manmohan Singh has been diagnosed with dengue, but his health condition is improving, AIIMS officials said Saturday. The 89-year-old Congress leader was admitted to the All India Institute of Medical Sciences (AIIMS) here Wednesday evening after he complained of weakness following a fever. “He has been diagnosed with dengue, but his platelet count is now increasing and his condition is improving,” an official said Saturday.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm