ಬ್ರೇಕಿಂಗ್ ನ್ಯೂಸ್
19-10-21 10:38 pm Headline Karnataka News Network ದೇಶ - ವಿದೇಶ
ಅಮರಾವತಿ, ಅ.19: ಕೇಂದ್ರ ಸರಕಾರ ಕೋವಿಡ್ ಸೋಂಕಿನಿಂದ ಮೃತಪಟ್ಟ ಕುಟುಂಬಗಳಿಗೆ ತಲಾ 50 ಸಾವಿರ ಪರಿಹಾರ ನೀಡುವಂತೆ ಎಲ್ಲ ರಾಜ್ಯಗಳಿಗೂ ಸೂಚನೆ ನೀಡಿದ್ದರೆ, ಆಂಧ್ರ ಪ್ರದೇಶ ಸರಕಾರ ಒಂದು ಹೆಜ್ಜೆ ಮುಂದಿಟ್ಟಿದೆ. ಕೋವಿಡ್ ನಿಂದ ಮೃತಪಟ್ಟ ಸರಕಾರಿ ನೌಕರರ ಕುಟುಂಬಸ್ಥರಿಗೆ ಅನುಕಂಪದ ಆಧಾರದಲ್ಲಿ ಉದ್ಯೋಗ ನೀಡಲು ಮುಂದಾಗಿದೆ.
ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ, ಕೋವಿಡ್ ಸೋಂಕಿನಿಂದ ಮೃತಪಟ್ಟ ಸರಕಾರಿ ನೌಕರರಿಗೆ ಉದ್ಯೋಗ ನೀಡುವುದಕ್ಕೆ ಆದೇಶ ಮಾಡಿದ್ದಾರೆ. ಅಲ್ಲದೆ, ಈ ಬಗ್ಗೆ ಪರಿಶೀಲನೆ ನಡೆಸಿ ನವೆಂಬರ್ 30ರೊಳಗೆ ನೇಮಕಾತಿ ಪ್ರಕ್ರಿಯೆ ಮುಗಿಸುವಂತೆ ಸೂಚನೆ ನೀಡಿದ್ದಾರೆ.
ವೈದ್ಯಕೀಯ, ಕಂದಾಯ, ಪೊಲೀಸ್ ಹೀಗೆ ಕೊರೊನಾ ವಾರಿಯರ್ ಆಗಿ ಕೆಲಸ ಮಾಡಿದ್ದ ಸರಕಾರಿ ನೌಕರರ ಪೈಕಿ ಹಲವಾರು ಮಂದಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದರು. ಇಂಥ ಕುಟುಂಬಗಳನ್ನು ಪತ್ತೆ ಮಾಡಿ, ಅಲ್ಲಿನ ಸದಸ್ಯರಿಗೆ ಅನುಕಂಪದ ನೆಲೆಯಲ್ಲಿ ಕೆಲಸ ಕೊಡುವ ಬಗ್ಗೆ ಮೃತ ನೌಕರರ ಮಾಹಿತಿಯನ್ನು ಸಂಗ್ರಹಿಸುವಂತೆ ಜಗನ್ ಸೂಚಿಸಿದ್ದಾರೆ.
ಪರಿಶೀಲನಾ ಸಭೆಯಲ್ಲಿ ರಾಜ್ಯದ ವಿವಿಧ ಸರಕಾರಿ ಆಸ್ಪತ್ರೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಆಧರಿಸಿ ಉದ್ಯೋಗ ಕ್ಯಾಲೆಂಡರ್ ತಯಾರಿಸಲಾಗಿದೆ. ಅ.20ರಂದು ಈ ಬಗ್ಗೆ ಅಧಿಕೃತ ನೇಮಕಾತಿ ಆದೇಶ ಪ್ರಕಟಿಸುವುದಾಗಿ ಸಭೆಯಲ್ಲಿ ಮುಖ್ಯಮಂತ್ರಿಗೆ ಅಧಿಕಾರಿಗಳು ತಿಳಿಸಿದ್ದಾರೆ.
The family of the Andhra Pradesh government employees who died of COVID-19 will be offered government jobs, Chief Minister YS Jagan Mohan Reddy announced on Monday, October 18. He directed the officials to provide jobs to the kin of deceased employees on compassionate grounds. During a review meeting, CM Jagan directed the officials to immediately provide jobs to a family member of the employees who succumbed to COVID-19 and complete the process by November 30.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm