ಬ್ರೇಕಿಂಗ್ ನ್ಯೂಸ್
19-10-21 10:38 pm Headline Karnataka News Network ದೇಶ - ವಿದೇಶ
ಅಮರಾವತಿ, ಅ.19: ಕೇಂದ್ರ ಸರಕಾರ ಕೋವಿಡ್ ಸೋಂಕಿನಿಂದ ಮೃತಪಟ್ಟ ಕುಟುಂಬಗಳಿಗೆ ತಲಾ 50 ಸಾವಿರ ಪರಿಹಾರ ನೀಡುವಂತೆ ಎಲ್ಲ ರಾಜ್ಯಗಳಿಗೂ ಸೂಚನೆ ನೀಡಿದ್ದರೆ, ಆಂಧ್ರ ಪ್ರದೇಶ ಸರಕಾರ ಒಂದು ಹೆಜ್ಜೆ ಮುಂದಿಟ್ಟಿದೆ. ಕೋವಿಡ್ ನಿಂದ ಮೃತಪಟ್ಟ ಸರಕಾರಿ ನೌಕರರ ಕುಟುಂಬಸ್ಥರಿಗೆ ಅನುಕಂಪದ ಆಧಾರದಲ್ಲಿ ಉದ್ಯೋಗ ನೀಡಲು ಮುಂದಾಗಿದೆ.
ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ, ಕೋವಿಡ್ ಸೋಂಕಿನಿಂದ ಮೃತಪಟ್ಟ ಸರಕಾರಿ ನೌಕರರಿಗೆ ಉದ್ಯೋಗ ನೀಡುವುದಕ್ಕೆ ಆದೇಶ ಮಾಡಿದ್ದಾರೆ. ಅಲ್ಲದೆ, ಈ ಬಗ್ಗೆ ಪರಿಶೀಲನೆ ನಡೆಸಿ ನವೆಂಬರ್ 30ರೊಳಗೆ ನೇಮಕಾತಿ ಪ್ರಕ್ರಿಯೆ ಮುಗಿಸುವಂತೆ ಸೂಚನೆ ನೀಡಿದ್ದಾರೆ.
ವೈದ್ಯಕೀಯ, ಕಂದಾಯ, ಪೊಲೀಸ್ ಹೀಗೆ ಕೊರೊನಾ ವಾರಿಯರ್ ಆಗಿ ಕೆಲಸ ಮಾಡಿದ್ದ ಸರಕಾರಿ ನೌಕರರ ಪೈಕಿ ಹಲವಾರು ಮಂದಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದರು. ಇಂಥ ಕುಟುಂಬಗಳನ್ನು ಪತ್ತೆ ಮಾಡಿ, ಅಲ್ಲಿನ ಸದಸ್ಯರಿಗೆ ಅನುಕಂಪದ ನೆಲೆಯಲ್ಲಿ ಕೆಲಸ ಕೊಡುವ ಬಗ್ಗೆ ಮೃತ ನೌಕರರ ಮಾಹಿತಿಯನ್ನು ಸಂಗ್ರಹಿಸುವಂತೆ ಜಗನ್ ಸೂಚಿಸಿದ್ದಾರೆ.
ಪರಿಶೀಲನಾ ಸಭೆಯಲ್ಲಿ ರಾಜ್ಯದ ವಿವಿಧ ಸರಕಾರಿ ಆಸ್ಪತ್ರೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಆಧರಿಸಿ ಉದ್ಯೋಗ ಕ್ಯಾಲೆಂಡರ್ ತಯಾರಿಸಲಾಗಿದೆ. ಅ.20ರಂದು ಈ ಬಗ್ಗೆ ಅಧಿಕೃತ ನೇಮಕಾತಿ ಆದೇಶ ಪ್ರಕಟಿಸುವುದಾಗಿ ಸಭೆಯಲ್ಲಿ ಮುಖ್ಯಮಂತ್ರಿಗೆ ಅಧಿಕಾರಿಗಳು ತಿಳಿಸಿದ್ದಾರೆ.
The family of the Andhra Pradesh government employees who died of COVID-19 will be offered government jobs, Chief Minister YS Jagan Mohan Reddy announced on Monday, October 18. He directed the officials to provide jobs to the kin of deceased employees on compassionate grounds. During a review meeting, CM Jagan directed the officials to immediately provide jobs to a family member of the employees who succumbed to COVID-19 and complete the process by November 30.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm