ಬ್ರೇಕಿಂಗ್ ನ್ಯೂಸ್
21-10-21 02:58 pm Headline Karnataka News Network ದೇಶ - ವಿದೇಶ
ಮುಂಬೈ, ಅ 21: ಆರ್ಯನ್ ಖಾನ್ ಮಾದಕ ದ್ರವ್ಯ ಪ್ರಕರಣದಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ಸಿಬಿ)ನ ತನಿಖಾ ಅಧಿಕಾರಿಗಳ ತಂಡ ಮುಂಬೈನಲ್ಲಿ ಬಾಲಿವುಡ್ ನಟ, ನಟಿಯರ ಮನೆಗಳ ಮೇಲೆ ಎನ್ಸಿಬಿ ದಿಢೀರ್ ದಾಳಿ ನಡೆಸಿದೆ. ಬಾಲಿವುಡ್ ನಟ ಶಾರುಖ್ ಖಾನ್ ಮನೆ ಮನ್ನತ್ ಮೇಲೆ ದಾಳಿ ನಡೆಸಿದೆ.

ಮುಂಬೈನ ಬಾಂದ್ರಾದಲ್ಲಿರುವ ನಟ ಶಾರುಖ್ ಖಾನ್ ನಿವಾಸ 'ಮನ್ನತ್'ಗೆ ತೆರಳಿ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಆರ್ಯನ್ ಖಾನ್ರನ್ನು ಬಂಧಿಸಲಾಗಿರುವ ಕ್ರೂಸ್ ಶಿಪ್ ಡ್ರಗ್ಸ್ ಪ್ರಕರಣಕ್ಕೆ ಅಥವಾ ಸಂಬಂಧಪಟ್ಟಂತೆ ಎನ್ಸಿಬಿ ಅಧಿಕಾರಿಗಳು ತನಿಖೆಗಾಗಿ ಶೋಧ ನಡೆಸಲು ಶಾರುಖ್ ನಿವಾಸಕ್ಕೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಎನ್ಸಿಬಿಯ ಮತ್ತೊಂದು ತಂಡ ಬಾಲಿವುಡ್ ನಟಿ ಅನನ್ಯಾ ಪಾಂಡೆ ಮನೆಯಲ್ಲಿ ಶೋಧ ಕಾರ್ಯ ಆರಂಭಿಸಿದೆ. ಇದೇ ವೇಳೆ ಎನ್ಸಿಬಿ ಅನನ್ಯಾ ಪಾಂಡೆಗೆ ಸಮನ್ಸ್ ಜಾರಿ ಮಾಡಿದೆ.

ಇಂದು ಮುಂಜಾನೆ ನಟ ಶಾರುಖ್ ಖಾನ್ ಆರ್ಥರ್ ರೋಡ್ ಜೈಲಿಗೆ ತೆರಳಿ ಪುತ್ರ ಆರ್ಯನ್ರನ್ನು ಭೇಟಿಯಾಗಿದ್ದರು. ಇದಾದ ಕೆಲವು ಸಮಯದ ನಂತರ ಎನ್ಸಿಬಿ ಶೋಧಕ್ಕಾಗಿ ದಾಳಿ ನಡೆಸಿದೆ. ಪ್ರಸ್ತುತ ಆರ್ಯನ್ ಖಾನ್ ನ್ಯಾಯಾಂಗ ಬಂಧನದಲ್ಲಿದ್ದು, ಹೈಕೋರ್ಟ್ನಲ್ಲಿ ಅಕ್ಟೋಬರ್ 26ರಂದು ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ.

ಸಹ ಆರೋಪಿ ಅರ್ಬಾಜ್ ಮರ್ಚೆಂಟ್ ಮತ್ತು ಮುನ್ಮುನ್ ಧಮೇಚಾ ಜೊತೆಗೆ ಬಾಲಿವುಡ್ ಸ್ಟಾರ್ ಪುತ್ರನಿಗೆ ಜಾಮೀನು ನೀಡಲು ವಿಶೇಷ ನ್ಯಾಯಾಲಯ ಬುಧವಾರ ನಿರಾಕರಿಸಿದೆ. ಆರ್ಯನ್ ಖಾನ್ ಇನ್ನೂ ಐದು ದಿನಗಳ ಕಾಲ ಕಸ್ಟಡಿಯಲ್ಲಿರಬೇಕಾಗಿದೆ.
Teams of Narcotics Control Bureau (NCB) are paying a 'visit' to the residences of Bollywood megastar Shah Rukh Khan in Bandra West, actress Ananya Pande in Khar west, and raided a location in Andheri on Thursday as part of the ongoing probe into the October 2 luxury cruiser rave party.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm