ಬ್ರೇಕಿಂಗ್ ನ್ಯೂಸ್
21-10-21 02:58 pm Headline Karnataka News Network ದೇಶ - ವಿದೇಶ
ಮುಂಬೈ, ಅ 21: ಆರ್ಯನ್ ಖಾನ್ ಮಾದಕ ದ್ರವ್ಯ ಪ್ರಕರಣದಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ಸಿಬಿ)ನ ತನಿಖಾ ಅಧಿಕಾರಿಗಳ ತಂಡ ಮುಂಬೈನಲ್ಲಿ ಬಾಲಿವುಡ್ ನಟ, ನಟಿಯರ ಮನೆಗಳ ಮೇಲೆ ಎನ್ಸಿಬಿ ದಿಢೀರ್ ದಾಳಿ ನಡೆಸಿದೆ. ಬಾಲಿವುಡ್ ನಟ ಶಾರುಖ್ ಖಾನ್ ಮನೆ ಮನ್ನತ್ ಮೇಲೆ ದಾಳಿ ನಡೆಸಿದೆ.

ಮುಂಬೈನ ಬಾಂದ್ರಾದಲ್ಲಿರುವ ನಟ ಶಾರುಖ್ ಖಾನ್ ನಿವಾಸ 'ಮನ್ನತ್'ಗೆ ತೆರಳಿ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಆರ್ಯನ್ ಖಾನ್ರನ್ನು ಬಂಧಿಸಲಾಗಿರುವ ಕ್ರೂಸ್ ಶಿಪ್ ಡ್ರಗ್ಸ್ ಪ್ರಕರಣಕ್ಕೆ ಅಥವಾ ಸಂಬಂಧಪಟ್ಟಂತೆ ಎನ್ಸಿಬಿ ಅಧಿಕಾರಿಗಳು ತನಿಖೆಗಾಗಿ ಶೋಧ ನಡೆಸಲು ಶಾರುಖ್ ನಿವಾಸಕ್ಕೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಎನ್ಸಿಬಿಯ ಮತ್ತೊಂದು ತಂಡ ಬಾಲಿವುಡ್ ನಟಿ ಅನನ್ಯಾ ಪಾಂಡೆ ಮನೆಯಲ್ಲಿ ಶೋಧ ಕಾರ್ಯ ಆರಂಭಿಸಿದೆ. ಇದೇ ವೇಳೆ ಎನ್ಸಿಬಿ ಅನನ್ಯಾ ಪಾಂಡೆಗೆ ಸಮನ್ಸ್ ಜಾರಿ ಮಾಡಿದೆ.

ಇಂದು ಮುಂಜಾನೆ ನಟ ಶಾರುಖ್ ಖಾನ್ ಆರ್ಥರ್ ರೋಡ್ ಜೈಲಿಗೆ ತೆರಳಿ ಪುತ್ರ ಆರ್ಯನ್ರನ್ನು ಭೇಟಿಯಾಗಿದ್ದರು. ಇದಾದ ಕೆಲವು ಸಮಯದ ನಂತರ ಎನ್ಸಿಬಿ ಶೋಧಕ್ಕಾಗಿ ದಾಳಿ ನಡೆಸಿದೆ. ಪ್ರಸ್ತುತ ಆರ್ಯನ್ ಖಾನ್ ನ್ಯಾಯಾಂಗ ಬಂಧನದಲ್ಲಿದ್ದು, ಹೈಕೋರ್ಟ್ನಲ್ಲಿ ಅಕ್ಟೋಬರ್ 26ರಂದು ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ.

ಸಹ ಆರೋಪಿ ಅರ್ಬಾಜ್ ಮರ್ಚೆಂಟ್ ಮತ್ತು ಮುನ್ಮುನ್ ಧಮೇಚಾ ಜೊತೆಗೆ ಬಾಲಿವುಡ್ ಸ್ಟಾರ್ ಪುತ್ರನಿಗೆ ಜಾಮೀನು ನೀಡಲು ವಿಶೇಷ ನ್ಯಾಯಾಲಯ ಬುಧವಾರ ನಿರಾಕರಿಸಿದೆ. ಆರ್ಯನ್ ಖಾನ್ ಇನ್ನೂ ಐದು ದಿನಗಳ ಕಾಲ ಕಸ್ಟಡಿಯಲ್ಲಿರಬೇಕಾಗಿದೆ.
Teams of Narcotics Control Bureau (NCB) are paying a 'visit' to the residences of Bollywood megastar Shah Rukh Khan in Bandra West, actress Ananya Pande in Khar west, and raided a location in Andheri on Thursday as part of the ongoing probe into the October 2 luxury cruiser rave party.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm