ಬ್ರೇಕಿಂಗ್ ನ್ಯೂಸ್
28-10-21 04:26 pm H K News Desk ದೇಶ - ವಿದೇಶ
ಕೊಲ್ಕತ್ತಾ, ಅ.28: ಪಶ್ಚಿಮ ಬಂಗಾಳದಲ್ಲಿ ಕೊರೊನಾ ಸೋಂಕಿನ ಹೆಚ್ಚಳದ ಕಾರಣ ಕೆಲವು ನಗರಗಳ ವ್ಯಾಪ್ತಿಯಲ್ಲಿ ಮತ್ತೆ ಲಾಕ್ಡೌನ್ ಹೇರಲಾಗಿದೆ. ಕೊಲ್ಕತ್ತಾ ನಗರದಿಂದ 20 ಕಿಮೀ ದೂರದಲ್ಲಿರುವ ಸೋನಾರ್ ಪುರ್ ನಲ್ಲಿ ಪೂರ್ತಿಯಾಗಿ ಲಾಕ್ಡೌನ್ ಮಾಡಲಾಗಿದೆ. ಅಲ್ಲಿ ಜನರು ಮೂರು ದಿನಗಳ ಕಾಲ ತುರ್ತು ಅಗತ್ಯಕ್ಕೆ ಮಾತ್ರ ಹೊರಬರಲು ಅವಕಾಶ ನೀಡಲಾಗಿದೆ.
24 ಪರಗಣ ಜಿಲ್ಲೆಯ ವ್ಯಾಪ್ತಿಗೆ ಸೇರುವ ಸೋನಾರ್ ಪುರ್ ನಲ್ಲಿ 19 ಕಂಟೈನ್ಮೆಂಟ್ ಝೋನ್ ಗಳನ್ನು ಮಾಡಲಾಗಿದೆ. ಹೀಗಾಗಿ ಮೂರು ದಿನಗಳ ಅವಧಿಗೆ ಫುಲ್ ಲಾಕ್ಡೌನ್ ಹೇರಲಾಗಿದೆ. ಕಳೆದ 24 ಗಂಟೆಗಳಲ್ಲಿ ಕೊಲ್ಕೊತ್ತಾ ಒಂದರಲ್ಲೇ 248 ಹೊಸ ಪ್ರಕರಣ ಪತ್ತೆಯಾಗಿದ್ದು, ಆರು ಮಂದಿ ಮೃತಪಟ್ಟಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ದುರ್ಗಾ ಪೂಜೆ ಉತ್ಸವದ ಬಳಿಕ ಕೊರೊನಾ ಸೋಂಕು ಹೆಚ್ಚಳಗೊಂಡಿದ್ದಾಗಿ ಐಸಿಎಂಆರ್ ಅಧಿಕಾರಿಗಳು ಅಲ್ಲಿನ ಸರಕಾರಕ್ಕೆ ಪತ್ರ ಬರೆದು ಎಚ್ಚರಿಕೆ ವಹಿಸಲು ಸೂಚನೆ ನೀಡಿದ್ದಾರೆ. ಕೊಲ್ಕೊತ್ತಾ ನಗರದಲ್ಲಿ ಇಡೀ ರಾಜ್ಯದ 25 ಶೇಕಡಾ ಸೋಂಕಿತರಿದ್ದು, ಅಲ್ಲಿ ಮುಂಜಾಗ್ರತೆ ವಹಿಸುವಂತೆ ಕೇಂದ್ರ ಸರಕಾರ ಸೂಚನೆ ನೀಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಸಿಎಂ ಮಮತಾ ಬ್ಯಾನರ್ಜಿ, ಕೊರೊನಾ ಲಸಿಕೆ ಪಡೆದುಕೊಂಡವರೇ ಸೋಂಕಿತರಾಗುತ್ತಿದ್ದಾರೆ ಎಂದು ಹೇಳಿದ್ದರು.
lockdown has been imposed in Sonarpur municipality area in South 24 Parganas district of Bengal for three days amid a rise in Covid-19 cases. Sonarpur is about 20 km from the capital Kolkata. Only emergency services will be allowed to function during this period. There are 19 containment zones in the Sonarpur area so far.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm