ಬ್ರೇಕಿಂಗ್ ನ್ಯೂಸ್
28-10-21 04:26 pm H K News Desk ದೇಶ - ವಿದೇಶ
ಕೊಲ್ಕತ್ತಾ, ಅ.28: ಪಶ್ಚಿಮ ಬಂಗಾಳದಲ್ಲಿ ಕೊರೊನಾ ಸೋಂಕಿನ ಹೆಚ್ಚಳದ ಕಾರಣ ಕೆಲವು ನಗರಗಳ ವ್ಯಾಪ್ತಿಯಲ್ಲಿ ಮತ್ತೆ ಲಾಕ್ಡೌನ್ ಹೇರಲಾಗಿದೆ. ಕೊಲ್ಕತ್ತಾ ನಗರದಿಂದ 20 ಕಿಮೀ ದೂರದಲ್ಲಿರುವ ಸೋನಾರ್ ಪುರ್ ನಲ್ಲಿ ಪೂರ್ತಿಯಾಗಿ ಲಾಕ್ಡೌನ್ ಮಾಡಲಾಗಿದೆ. ಅಲ್ಲಿ ಜನರು ಮೂರು ದಿನಗಳ ಕಾಲ ತುರ್ತು ಅಗತ್ಯಕ್ಕೆ ಮಾತ್ರ ಹೊರಬರಲು ಅವಕಾಶ ನೀಡಲಾಗಿದೆ.
24 ಪರಗಣ ಜಿಲ್ಲೆಯ ವ್ಯಾಪ್ತಿಗೆ ಸೇರುವ ಸೋನಾರ್ ಪುರ್ ನಲ್ಲಿ 19 ಕಂಟೈನ್ಮೆಂಟ್ ಝೋನ್ ಗಳನ್ನು ಮಾಡಲಾಗಿದೆ. ಹೀಗಾಗಿ ಮೂರು ದಿನಗಳ ಅವಧಿಗೆ ಫುಲ್ ಲಾಕ್ಡೌನ್ ಹೇರಲಾಗಿದೆ. ಕಳೆದ 24 ಗಂಟೆಗಳಲ್ಲಿ ಕೊಲ್ಕೊತ್ತಾ ಒಂದರಲ್ಲೇ 248 ಹೊಸ ಪ್ರಕರಣ ಪತ್ತೆಯಾಗಿದ್ದು, ಆರು ಮಂದಿ ಮೃತಪಟ್ಟಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ದುರ್ಗಾ ಪೂಜೆ ಉತ್ಸವದ ಬಳಿಕ ಕೊರೊನಾ ಸೋಂಕು ಹೆಚ್ಚಳಗೊಂಡಿದ್ದಾಗಿ ಐಸಿಎಂಆರ್ ಅಧಿಕಾರಿಗಳು ಅಲ್ಲಿನ ಸರಕಾರಕ್ಕೆ ಪತ್ರ ಬರೆದು ಎಚ್ಚರಿಕೆ ವಹಿಸಲು ಸೂಚನೆ ನೀಡಿದ್ದಾರೆ. ಕೊಲ್ಕೊತ್ತಾ ನಗರದಲ್ಲಿ ಇಡೀ ರಾಜ್ಯದ 25 ಶೇಕಡಾ ಸೋಂಕಿತರಿದ್ದು, ಅಲ್ಲಿ ಮುಂಜಾಗ್ರತೆ ವಹಿಸುವಂತೆ ಕೇಂದ್ರ ಸರಕಾರ ಸೂಚನೆ ನೀಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಸಿಎಂ ಮಮತಾ ಬ್ಯಾನರ್ಜಿ, ಕೊರೊನಾ ಲಸಿಕೆ ಪಡೆದುಕೊಂಡವರೇ ಸೋಂಕಿತರಾಗುತ್ತಿದ್ದಾರೆ ಎಂದು ಹೇಳಿದ್ದರು.
lockdown has been imposed in Sonarpur municipality area in South 24 Parganas district of Bengal for three days amid a rise in Covid-19 cases. Sonarpur is about 20 km from the capital Kolkata. Only emergency services will be allowed to function during this period. There are 19 containment zones in the Sonarpur area so far.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm