ಬ್ರೇಕಿಂಗ್ ನ್ಯೂಸ್
28-10-21 04:26 pm H K News Desk ದೇಶ - ವಿದೇಶ
ಕೊಲ್ಕತ್ತಾ, ಅ.28: ಪಶ್ಚಿಮ ಬಂಗಾಳದಲ್ಲಿ ಕೊರೊನಾ ಸೋಂಕಿನ ಹೆಚ್ಚಳದ ಕಾರಣ ಕೆಲವು ನಗರಗಳ ವ್ಯಾಪ್ತಿಯಲ್ಲಿ ಮತ್ತೆ ಲಾಕ್ಡೌನ್ ಹೇರಲಾಗಿದೆ. ಕೊಲ್ಕತ್ತಾ ನಗರದಿಂದ 20 ಕಿಮೀ ದೂರದಲ್ಲಿರುವ ಸೋನಾರ್ ಪುರ್ ನಲ್ಲಿ ಪೂರ್ತಿಯಾಗಿ ಲಾಕ್ಡೌನ್ ಮಾಡಲಾಗಿದೆ. ಅಲ್ಲಿ ಜನರು ಮೂರು ದಿನಗಳ ಕಾಲ ತುರ್ತು ಅಗತ್ಯಕ್ಕೆ ಮಾತ್ರ ಹೊರಬರಲು ಅವಕಾಶ ನೀಡಲಾಗಿದೆ.
24 ಪರಗಣ ಜಿಲ್ಲೆಯ ವ್ಯಾಪ್ತಿಗೆ ಸೇರುವ ಸೋನಾರ್ ಪುರ್ ನಲ್ಲಿ 19 ಕಂಟೈನ್ಮೆಂಟ್ ಝೋನ್ ಗಳನ್ನು ಮಾಡಲಾಗಿದೆ. ಹೀಗಾಗಿ ಮೂರು ದಿನಗಳ ಅವಧಿಗೆ ಫುಲ್ ಲಾಕ್ಡೌನ್ ಹೇರಲಾಗಿದೆ. ಕಳೆದ 24 ಗಂಟೆಗಳಲ್ಲಿ ಕೊಲ್ಕೊತ್ತಾ ಒಂದರಲ್ಲೇ 248 ಹೊಸ ಪ್ರಕರಣ ಪತ್ತೆಯಾಗಿದ್ದು, ಆರು ಮಂದಿ ಮೃತಪಟ್ಟಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ದುರ್ಗಾ ಪೂಜೆ ಉತ್ಸವದ ಬಳಿಕ ಕೊರೊನಾ ಸೋಂಕು ಹೆಚ್ಚಳಗೊಂಡಿದ್ದಾಗಿ ಐಸಿಎಂಆರ್ ಅಧಿಕಾರಿಗಳು ಅಲ್ಲಿನ ಸರಕಾರಕ್ಕೆ ಪತ್ರ ಬರೆದು ಎಚ್ಚರಿಕೆ ವಹಿಸಲು ಸೂಚನೆ ನೀಡಿದ್ದಾರೆ. ಕೊಲ್ಕೊತ್ತಾ ನಗರದಲ್ಲಿ ಇಡೀ ರಾಜ್ಯದ 25 ಶೇಕಡಾ ಸೋಂಕಿತರಿದ್ದು, ಅಲ್ಲಿ ಮುಂಜಾಗ್ರತೆ ವಹಿಸುವಂತೆ ಕೇಂದ್ರ ಸರಕಾರ ಸೂಚನೆ ನೀಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಸಿಎಂ ಮಮತಾ ಬ್ಯಾನರ್ಜಿ, ಕೊರೊನಾ ಲಸಿಕೆ ಪಡೆದುಕೊಂಡವರೇ ಸೋಂಕಿತರಾಗುತ್ತಿದ್ದಾರೆ ಎಂದು ಹೇಳಿದ್ದರು.
lockdown has been imposed in Sonarpur municipality area in South 24 Parganas district of Bengal for three days amid a rise in Covid-19 cases. Sonarpur is about 20 km from the capital Kolkata. Only emergency services will be allowed to function during this period. There are 19 containment zones in the Sonarpur area so far.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm