ಬ್ರೇಕಿಂಗ್ ನ್ಯೂಸ್
11-09-20 08:56 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 11: ಪ್ರಸಿದ್ಧ ಸಾಮಾಜಿಕ ಕಾರ್ಯಕರ್ತ, ಆರ್ಯ ಸಮಾಜದ ನಾಯಕ ಸ್ವಾಮಿ ಅಗ್ನಿವೇಶ್ (80) ಶುಕ್ರವಾರ ನಿಧನರಾದರು. ಯಕೃತ್ತಿನ ಸಿರೋಸಿಸ್ನಿಂದ ಬಳಲುತ್ತಿದ್ದ ಅವರು ತೀವ್ರ ಅನಾರೋಗ್ಯಕ್ಕೆ ಒಳಗಾಗಿ ನವದೆಹಲಿಯ ಇನ್ಸ್ಟಿಟ್ಯೂಟ್ ಆಫ್ ಲಿವರ್ ಆಂಡ್ ಬಿಲಿಯರಿ ಸೈನ್ಸಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಂಗಳವಾರದಿಂದಲೂ ಅವರು ಬಹುಅಂಗಾಂಗ ವೈಫಲ್ಯದ ಕಾರಣ ವೆಂಟಿಲೇಟರ್ ಸಪೋರ್ಟ್ನಲ್ಲಿದ್ದರು.
ಚಿಕಿತ್ಸೆ ಪಡೆಯುತ್ತಿದ್ದ ಅವರ ಆರೋಗ್ಯ ಸ್ಥಿತಿ ಸೆ. 11ರಂದು ತೀವ್ರ ಹದಗೆಟ್ಟಿತ್ತು. ಸಂಜೆ 6 ಗಂಟೆಯ ವೇಳೆಗೆ ಹೃದಯಾಘಾತಕ್ಕೆ ಒಳಗಾದರು. ಅವರ ಹೃದಯ ಬಡಿತವನ್ನು ಮರುಸ್ಥಾಪಿಸುವ ಪ್ರಯತ್ನಗಳು ನಡೆದರೂ ಸಂಜೆ 6.30ರ ವೇಳೆಗೆ ಅವರು ಕೊನೆಯುಸಿರೆಳೆದರು. ತಮ್ಮ ನೆಚ್ಚಿನ ನಾಯಕ ನಿಧನದಿಂದ ಶೋಕಿಸುತ್ತಿರುವ ದೇಶದ ಜನತೆಯ ಜತೆಗೆ ಐಎಲ್ಬಿಎಸ್ ಕೂಡ ಸೇರಿಕೊಂಡಿದೆ ಎಂದು ಆಸ್ಪತ್ರೆ ಹೇಳಿಕೆ ತಿಳಿಸಿದೆ.
70ರ ದಶಕದಲ್ಲೇ ಅಗ್ನಿವೇಶ್ ಅವರು ಆರ್ಯ ಸಭಾ ಎಂಬ ರಾಜಕೀಯ ಪಕ್ಷವನ್ನು ಸ್ಥಾಪಿಸಿದ್ದರು. ಇದು ಆರ್ಯ ಸಮಾಜದ ತತ್ವಗಳನ್ನು ಆಧರಿಸಿದ್ದಾಗಿತ್ತು. ಅಲ್ಲದೆ, ಧರ್ಮಗಳ ನಡುವಿನ ವ್ಯಾಜ್ಯಗಳಿಗೆ ವಕೀಲರಾಗಿಯೂ ಇವರು ಹಾಜರಾಗುತ್ತಿದ್ದರು.
ಸ್ತ್ರೀ ಭ್ರೂಣ ಹತ್ಯೆ ಮತ್ತು ಮಹಿಳೆಯರ ವಿಮೋಚನೆಗೆ ಸಂಬಂಧಿಸಿದ ಅಭಿಯಾನಗಳು ಸೇರಿದಂತೆ ಸಾಮಾಜಿಕ ಹೋರಾಟಗಳಲ್ಲಿ ಕ್ರಿಯಾಶೀಲತೆಯಿಂದ ಭಾಗಿಯಾಗುತ್ತಿದ್ದರು. ಇದರಿಂದಾಗಿಯೇ ಹಲವಾರು ಬೆಂಬಲಿಗರು ಹಾಗೂ ಸಮಾನ ಸಂಖ್ಯೆಯ ವಿರೋಧಿಗಳನ್ನೂ ಇವರು ಸಂಪಾದಿಸಿದ್ದರು. ಇದೇ ಕಾರಣಕ್ಕೆ ಇವರ ಮೇಲೆ ಕೆಲವು ಭಾರಿ ಹಲ್ಲೆಗಳಾದದ್ದೂ ಇದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 07:04 pm
HK News Staffer
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm