ಬ್ರೇಕಿಂಗ್ ನ್ಯೂಸ್
11-09-20 09:11 pm Headline Karnataka News Network ದೇಶ - ವಿದೇಶ
ಚೆನ್ನೈ, ಸೆಪ್ಟೆಂಬರ್ 11: ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ಗೆ ತೆರಿಗೆ ವಂಚನೆ ವಿಚಾರದಲ್ಲಿ ಮದ್ರಾಸ್ ಹೈಕೋರ್ಟ್ ನೋಟಿಸ್ ನೀಡಿದೆ. 2011ರಲ್ಲಿ ತೆರಿಗೆ ತಪ್ಪಿಸುವ ಯತ್ನದಲ್ಲಿ ವಿದೇಶಿ ಸಂಸ್ಥೆ ನೀಡಿದ್ದ ಸಂಭಾವನೆ ಮೊತ್ತವನ್ನು ತನ್ನದೇ ಚಾರಿಟಿಗೆ ನೀಡಿದ್ದು ಐಟಿ ಇಲಾಖೆಗೆ ಗೊತ್ತಾಗಿದ್ದು ಮದ್ರಾಸ್ ಹೈಕೋರ್ಟ್ನಲ್ಲಿ ದೂರು ದಾಖಲಾಗಿತ್ತು.
2011- 2012ರಲ್ಲಿ ಇಂಗ್ಲೆಂಡ್ ಮೂಲದ ಲಿಬ್ರಾ ಎನ್ನುವ ಮೊಬೈಲ್ ಕಂಪನಿಗೆ ರೆಹಮಾನ್ ರಿಂಗ್ ಟೋನ್ ಸಂಯೋಜಿಸಿ ಕೊಟ್ಟಿದ್ದರು. ಅದಕ್ಕಾಗಿ ಲಿಬ್ರಾ ಸಂಸ್ಥೆ ರೆಹಮಾನ್ಗೆ 3.47 ಕೋಟಿ ರೂ. ಸಂಭಾವನೆ ನೀಡಿತ್ತು. ಭಾರೀ ಮೊತ್ತದ ಸಂಭಾವನೆಯನ್ನು ಹಾಗೇ ಪಡೆದರೆ ತೆರಿಗೆಯೂ ತೆರಬೇಕಾಗುತ್ತದೆ ಎಂದು ಆ ಮೊತ್ತವನ್ನು ತನ್ನದೇ ಆದ ರೆಹಮಾನ್ ಫೌಂಡೇಷನ್ ಟ್ರಸ್ಟ್ ಖಾತೆಗೆ ಬರುವಂತೆ ನೋಡಿಕೊಂಡಿದ್ದರು.
ಆದರೆ, 2011-12ರ ಸಾಲಿನ ಐಟಿ ರಿಟರ್ನ್ ಸಲ್ಲಿಕೆ ಮಾಡುವ ವೇಳೆ ರೆಹಮಾನ್ ಟ್ರಸ್ಟ್ ಮತ್ತು ವೈಯಕ್ತಿಕ ಖಾತೆಗೆ ಬಂದ ದುಡ್ಡಿನ ವಿವರ ನೀಡಿದ್ದರು. ವಿದೇಶಿ ಸಂಸ್ಥೆ ನೀಡಿದ್ದ ದುಬಾರಿ ಮೊತ್ತದ ಉಲ್ಲೇಖವೂ ಇತ್ತು. ಈ ಮೊತ್ತ ಸಂಭಾವನೆ ರೂಪದ್ದು ಎಂಬುದನ್ನು ತಿಳಿದ ತೆರಿಗೆ ಇಲಾಖೆ ಅಧಿಕಾರಿಗಳು, ಹೈಕೋರ್ಟಿನಲ್ಲಿ ಪ್ರಕರಣ ದಾಖಲು ಮಾಡಿತ್ತು. ತೆರಿಗೆ ವಂಚನೆ ದೂರು ಆಧರಿಸಿ ಮದ್ರಾಸ್ ಹೈಕೋರ್ಟ್ನ ದ್ವಿಸದಸ್ಯ ಪೀಠ ರೆಹಮಾನ್ಗೆ ನೋಟಿಸ್ ರವಾನಿಸಿದೆ.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm