ಬ್ರೇಕಿಂಗ್ ನ್ಯೂಸ್
29-10-21 04:55 pm Headline Karnataka News Network ದೇಶ - ವಿದೇಶ
ಪಣಜಿ, ಅ.29: ಖ್ಯಾತ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಗೋವಾದಲ್ಲಿ ತೃಣಮೂಲ ಕಾಂಗ್ರೆಸ್ ಸೇರಿದ್ದಾರೆ. ಟಿಎಂಸಿ ಪಕ್ಷದ ಅಧಿನಾಯಕಿ ಮಮತಾ ಬ್ಯಾನರ್ಜಿ ಗೋವಾದಲ್ಲಿ ಚುನಾವಣೆಗೆ ಸಿದ್ಧವಾಗುತ್ತಿದ್ದು, ಲಿಯಾಂಡರ್ ಪೇಸ್, ನಟಿ ನಫೀಸಾ ಆಲಿ ಸೇರಿದಂತೆ ಹಲವರನ್ನು ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.
ಲಿಯಾಂಡರ್ ಪೇಸ್ ಪಕ್ಷ ಸೇರ್ಪಡೆಯಾಗುತ್ತಿರುವುದನ್ನು ಹೇಳಲು ಸಂತಸ ಪಡುತ್ತೇನೆ. ಲಿಯಾಂಡರ್ ನನ್ನ ಕಿರಿಯ ಸೋದರನಾಗಿದ್ದು ನಾನು ಯೂತ್ ಮಿನಿಸ್ಟರ್ ಆಗಿದ್ದಾಗಿನಿಂದಲೂ ಆತನ ಪರಿಚಯದಲ್ಲಿದ್ದೇನೆ. ಆಗ ಆತ ಸಣ್ಣ ಯುವಕನಾಗಿದ್ದ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಬಿಜೆಪಿ ಪ್ರಾಬಲ್ಯದ ಗೋವಾದಲ್ಲಿ ಮುಂದಿನ ವರ್ಷ ಚುನಾವಣೆ ನಡೆಯಲಿದ್ದು, ಕೇಸರಿ ಪಕ್ಷವನ್ನು ಎದುರಿಸಲು ಟಿಎಂಸಿ ಸಿದ್ಧತೆ ನಡೆಸಿದೆ. ಚುನಾವಣೆಗೆ ಪ್ರಚಾರ ಮತ್ತು ಕಾರ್ಯತಂತ್ರ ರೂಪಿಸುವ ನಿಟ್ಟಿನಲ್ಲಿ ಮೂರು ದಿನಗಳ ಪ್ರವಾಸಕ್ಕಾಗಿ ಮಮತಾ ಬ್ಯಾನರ್ಜಿ ಗುರುವಾರ ಗೋವಾಕ್ಕೆ ಆಗಮಿಸಿದ್ದಾರೆ. ಮಮತಾ ಗೋವಾಕ್ಕೆ ಬರುತ್ತಲೇ ಬಿಜೆಪಿ, ಹಿಂದು ವಿರೋಧಿ ಎಂದು ಟೀಕಿಸಿದೆ.
ಪ್ರತಿಯಾಗಿ ಟಿಎಂಸಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಪಶ್ಚಿಮ ಬಂಗಾಳ ಸಿಎಂ ಮಮತಾ, ಬಿಜೆಪಿಯವರು ತನ್ನ ಮೇಲೆ ಸರ್ಟಿಫಿಕೇಟ್ ನೀಡುವ ಅಗತ್ಯವಿಲ್ಲ. ನಮ್ಮ ಪಾರ್ಟಿಯ ಟಿಎಂಸಿ ಹೆಸರಲ್ಲಿ ಟೆಂಪಲ್, ಮೋಸ್ಕ್ಯು, ಚರ್ಚ್ ಇದೆ ಎಂದು ಕೌಂಟರ್ ಕೊಟ್ಟಿದ್ದಾರೆ. ನಾವು ಗೋವಾದಲ್ಲಿ ಜನರನ್ನು ಮತದ ಆಧಾರದಲ್ಲಿ ವಿಭಜಿಸಲು ಬಯಸಲ್ಲ. ಸದೃಢ ಮತ್ತು ಸ್ವಾವಲಂಬಿ ಗೋವಾಕ್ಕಾಗಿ ನಾವು ಮತ ಕೇಳುತ್ತೇವೆ ಎಂದಿದ್ದಾರೆ.
2022ರ ಆರಂಭದಲ್ಲಿ ಗೋವಾದಲ್ಲಿ ಅಸೆಂಬ್ಲಿ ಚುನಾವಣೆ ನಡೆಯಲಿದ್ದು, ಎಲ್ಲ 40 ಕ್ಷೇತ್ರಗಳಿಗೂ ಟಿಎಂಸಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಹೇಳಿದೆ. ಇದಕ್ಕಾಗಿ ಆಯಾ ಭಾಗದಲ್ಲಿ ಇತರ ಪಕ್ಷದ ನಾಯಕರನ್ನು ಮಮತಾ ಸೆಳೆಯುತ್ತಿದ್ದು, ಚುನಾವಣೆಗೆ ಸಿದ್ಧತೆ ನಡೆಸುತ್ತಿದ್ದಾರೆ.
West Bengal chief minister and Trinamool Congress (TMC) supremo Mamata Banerjee will begin her three-day visit to Goa from Thursday, months ahead of the assembly elections in the state.
25-02-26 04:30 pm
HK News Staffer
ದೇಶದಲ್ಲೇ ಮೊದಲು ; ಕೇರಳ ನಾಗರಿಕರಿಗೆ ನೇಟಿವಿಟಿ ಕಾರ...
25-02-26 01:48 pm
ಕೊಪ್ಪಳ ; ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯದ ಶೌಚಾಲಯ...
25-02-26 12:30 pm
ಧಾರವಾಡದಲ್ಲಿ ಬೀದಿಗಿಳಿದ ಸಾವಿರಾರು ಉದ್ಯೋಗಾಕಾಂಕ್ಷಿ...
24-02-26 08:06 pm
ಮಲಯಾಳಿಗಳ ಬಹುಕಾಲದ ಬೇಡಿಕೆಗೆ ಕೊನೆಗೂ ಅಸ್ತು ಎಂದ ಕೇ...
24-02-26 07:54 pm
25-02-26 03:38 pm
HK News Staffer
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
25-02-26 05:41 pm
HK News Staffer
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm