ಬ್ರೇಕಿಂಗ್ ನ್ಯೂಸ್
01-11-21 07:32 pm Headline Karnataka News Desk ದೇಶ - ವಿದೇಶ
ಗುವಾಹಟಿ, ನ.1: ಮುಸ್ಲಿಮ್ ಹುಡುಗಿಯೊಬ್ಬಳು ಬುರ್ಖಾ ಬದಲಿಗೆ ಜೀನ್ಸ್ ಧರಿಸಿದ್ದಾಳೆಂದು ಅವಾಚ್ಯವಾಗಿ ನಿಂದಿಸಿ ಹೊರಕ್ಕೆ ತಳ್ಳಿದ್ದಲ್ಲದೆ, ಇದನ್ನು ಪ್ರಶ್ನೆ ಮಾಡಿದ ಆಕೆಯ ತಂದೆಯ ಮೇಲೆ ಹಲ್ಲೆಗೈದ ಘಟನೆ ಅಸ್ಸಾಮ್ ರಾಜ್ಯದ ಬಿಸ್ವಾಂತ್ ಜಿಲ್ಲೆಯಲ್ಲಿ ನಡೆದಿದೆ. ಘಟನೆ ಬಗ್ಗೆ ಯುವತಿ ದೂರಿನಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ನೂರುಲ್ ಅಮೀನ್ ಮತ್ತು ಆತನ ಮಗ ರಫೀಕುಲ್ ಇಸ್ಲಾಮ್ ಬಂಧಿತರು. ನೂರುಲ್ ಅಮೀನ್ ತನ್ನ ಮನೆಯಲ್ಲೇ ಮೊಬೈಲ್ ಸಂಬಂಧಿತ ಉಪಕರಣಗಳನ್ನು ಮಾರಾಟ ಮಾಡುವ ವ್ಯವಹಾರ ನಡೆಸುತ್ತಿದ್ದ. ಅಲ್ಲಿಯ ಪರಿಸರದ ನಿವಾಸಿಯಾಗಿದ್ದ ಹುಡುಗಿಯೊಬ್ಬಳು ಇಯರ್ ಫೋನ್ ಖರೀದಿಸುವುದಕ್ಕಾಗಿ ಅಲ್ಲಿಗೆ ತೆರಳಿದ್ದಳು. ಆದರೆ, ಹುಡುಗಿ ಜೀನ್ಸ್ ಪ್ಯಾಂಟ್ ಹಾಕಿದನ್ನು ನೋಡಿದ ನೂರುಲ್ ಮತ್ತು ಆತನ ಮಗ ಸೇರಿಕೊಂಡು ಅವಾಚ್ಯವಾಗಿ ನಿಂದಿಸಿದ್ದಾರೆ.

ನೀನೊಬ್ಬಳು ನಡತೆಗೆಟ್ಟ ಹೆಣ್ಣಾಗಿದ್ದು, ನಮ್ಮ ಸಂಪ್ರದಾಯದಂತೆ ಬುರ್ಖಾ ಧರಿಸುವುದು ಬಿಟ್ಟು ಈ ರೀತಿಯ ಡ್ರೆಸ್ ಧರಿಸಿದ್ದೀಯಲ್ಲ.. ನೀನು ಮನೆಯ ಒಳಗೆ ಬರಬಾರದೆಂದು ದೂಡಿ, ಮನೆಯಿಂದ ಹೊರಕ್ಕೆ ತಳ್ಳಿದ್ದಾರೆ. ಅವಾಚ್ಯವಾಗಿ ನಿಂದಿಸಿ ಹೊರಹಾಕಿದ್ದನ್ನು ಪ್ರಶ್ನಿಸಲು, ಹುಡುಗಿಯ ತಂದೆ ಆನಂತರ ಅಲ್ಲಿಗೆ ತೆರಳಿದಾಗ, ಆರೋಪಿ ತಂದೆ- ಮಗ ಸೇರಿಕೊಂಡು ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಯುವತಿ ನೀಡಿದ ದೂರಿನಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಬಿಸ್ವಂತ್ ಜಿಲ್ಲೆಯ ಎಸ್ಪಿ ಲೀನಾ ಧೋಲೆ ಹೇಳಿದ್ದಾರೆ. ಆರೋಪಿಗಳನ್ನು ಬಂಧಿಸಿದ ಬಳಿಕ ಅವರು ಕೂಡ ಪ್ರತಿ ದೂರು ನೀಡಿದ್ದು, ಹುಡುಗಿ ತಂದೆಯೂ ನಮ್ಮ ಮೇಲೆ ಕೈಮಾಡಿದ್ದಾನೆಂದು ದೂರಿದ್ದಾರೆ.
A Muslim man allegedly abused a girl, also a Muslim, and pushed her out of his house in Biswanath district of Assam, reportedly because she was wearing jeans instead of a burqa. Later, the man’s son allegedly assaulted the girl’s father when the latter had gone to complain about the matter
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm