ಬ್ರೇಕಿಂಗ್ ನ್ಯೂಸ್
05-11-21 04:15 pm Headline Karnataka News Desk ದೇಶ - ವಿದೇಶ
ನವದೆಹಲಿ, ನ.6: ತೈಲ ಬೆಲೆ ಏರಿಕೆಯಿಂದಾಗಿ ಜನ ಸಾಮಾನ್ಯ ಸಂಕಷ್ಟ ಅನುಭವಿಸಿದ್ದರು. ಆದರೆ ತೆರಿಗೆ ಇಳಿಸಿ ಜನರ ಕಷ್ಟಕ್ಕೆ ಸ್ಪಂದಿಸಲಿಲ್ಲ. ಆದರೆ, ಈಗ ಯಾರೂ ನಿರೀಕ್ಷೆಯೇ ಮಾಡದ ರೀತಿ ಕೇಂದ್ರ ಸರಕಾರ ದಿಢೀರ್ ಆಗಿ ಬೆಲೆ ಇಳಿಕೆ ಮಾಡಿದೆ.
ಕೇಂದ್ರ ಸರ್ಕಾರದ ಪೆಟ್ರೋಲ್ ಬೆಲೆ ಇಳಿಕೆಯ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪ್ರತಿಕ್ರಿಯೆ ನೀಡಿದ್ದು, "ತೈಲ ಬೆಲೆ ಇಳಿಕೆ ಮಾಡಿದ್ದು, ಹೃದಯದಿಂದ ಅಲ್ಲ. ಬದಲಾಗಿ ಜನರ ಮೇಲಿನ ಭಯದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಲೂಟಿಕೋರ ಸರ್ಕಾರಕ್ಕೆ ಚುನಾವಣೆಯಲ್ಲಿ ಉತ್ತರ ನೀಡಬೇಕಾಗಿದೆ" ಎಂದು ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ.
ಕೇಂದ್ರದ ಬೆಲೆ ಏರಿಕೆ ನೀತಿ ವಿರುದ್ಧ ಎರಡು ದಿನಗಳ ಹಿಂದೆ ಮಾತನಾಡಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, "ಇದು ಹಬ್ಬಗಳ ಸಮಯ. ಬೆಲೆ ಹೆಚ್ಚಳದಿಂದ ಸಾಮಾನ್ಯ ನಾಗರಿಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಕೇಂದ್ರ ಸರ್ಕಾರದ ಲೂಟಿ ಆಲೋಚನೆಗಳಿಂದ ಹಬ್ಬದ ಸಮಯದಲ್ಲಿ ಪೆಟ್ರೋಲ್- ಡೀಸೆಲ್, ಸಿಲಿಂಡರ್, ದಿನಸಿ ವಸ್ತುಗಳ ಬೆಲೆ ಕಡಿಮೆ ಮಾಡುವ ಬದಲು ಹೆಚ್ಚಳ ಆಗಿದೆ. ಚುನಾವಣೆ ಸಂದರ್ಭದಲ್ಲಿ 2-3 ರೂಪಾಯಿ ಕಡಿಮೆ ಮಾಡಿ ಜನ ಸಾಮಾನ್ಯರ ಮಧ್ಯೆ ಹೋಗಲು ಪ್ಲಾನ್ ಮಾಡಿಕೊಂಡಿದೆ ಎಂದು ಪ್ರಧಾನಿ ಮೋದಿಯನ್ನು ಗುರಿಯಾಗಿರಿಸಿಕೊಂಡು ವಾಗ್ದಾಳಿ ನಡೆಸಿದ್ದರು.
ಆದರೆ, ಇದರ ಬೆನ್ನಲ್ಲೇ ಕೇಂದ್ರ ತೆರಿಗೆ ಇಳಿಸಿದ್ದು ಜನಸಾಮಾನ್ಯರಿಗೆ ಖುಷಿ ನೀಡಿದ್ದರೆ, ವಿಪಕ್ಷಗಳಿಗೆ ಶಾಕ್ ನೀಡಿದೆ. ಇದರ ನಡುವಲ್ಲೇ ಚುನಾವಣೆ ಕಾರಣಕ್ಕೆ ಇಳಿಸಿದ್ದಾರೆ ಎಂಬ ಟೀಕೆಯೂ ಕೇಳಿಬಂದಿದೆ.
Congress leader Priyanka Gandhi Vadra on Thursday took a jibe at the Centre, which announced a cut in levies on petrol and diesel. In a tweet, the Congress general secretary said that the decision has been taken out of fear.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm