ಬ್ರೇಕಿಂಗ್ ನ್ಯೂಸ್
05-11-21 04:15 pm Headline Karnataka News Desk ದೇಶ - ವಿದೇಶ
ನವದೆಹಲಿ, ನ.6: ತೈಲ ಬೆಲೆ ಏರಿಕೆಯಿಂದಾಗಿ ಜನ ಸಾಮಾನ್ಯ ಸಂಕಷ್ಟ ಅನುಭವಿಸಿದ್ದರು. ಆದರೆ ತೆರಿಗೆ ಇಳಿಸಿ ಜನರ ಕಷ್ಟಕ್ಕೆ ಸ್ಪಂದಿಸಲಿಲ್ಲ. ಆದರೆ, ಈಗ ಯಾರೂ ನಿರೀಕ್ಷೆಯೇ ಮಾಡದ ರೀತಿ ಕೇಂದ್ರ ಸರಕಾರ ದಿಢೀರ್ ಆಗಿ ಬೆಲೆ ಇಳಿಕೆ ಮಾಡಿದೆ.
ಕೇಂದ್ರ ಸರ್ಕಾರದ ಪೆಟ್ರೋಲ್ ಬೆಲೆ ಇಳಿಕೆಯ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪ್ರತಿಕ್ರಿಯೆ ನೀಡಿದ್ದು, "ತೈಲ ಬೆಲೆ ಇಳಿಕೆ ಮಾಡಿದ್ದು, ಹೃದಯದಿಂದ ಅಲ್ಲ. ಬದಲಾಗಿ ಜನರ ಮೇಲಿನ ಭಯದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಲೂಟಿಕೋರ ಸರ್ಕಾರಕ್ಕೆ ಚುನಾವಣೆಯಲ್ಲಿ ಉತ್ತರ ನೀಡಬೇಕಾಗಿದೆ" ಎಂದು ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ.
ಕೇಂದ್ರದ ಬೆಲೆ ಏರಿಕೆ ನೀತಿ ವಿರುದ್ಧ ಎರಡು ದಿನಗಳ ಹಿಂದೆ ಮಾತನಾಡಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, "ಇದು ಹಬ್ಬಗಳ ಸಮಯ. ಬೆಲೆ ಹೆಚ್ಚಳದಿಂದ ಸಾಮಾನ್ಯ ನಾಗರಿಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಕೇಂದ್ರ ಸರ್ಕಾರದ ಲೂಟಿ ಆಲೋಚನೆಗಳಿಂದ ಹಬ್ಬದ ಸಮಯದಲ್ಲಿ ಪೆಟ್ರೋಲ್- ಡೀಸೆಲ್, ಸಿಲಿಂಡರ್, ದಿನಸಿ ವಸ್ತುಗಳ ಬೆಲೆ ಕಡಿಮೆ ಮಾಡುವ ಬದಲು ಹೆಚ್ಚಳ ಆಗಿದೆ. ಚುನಾವಣೆ ಸಂದರ್ಭದಲ್ಲಿ 2-3 ರೂಪಾಯಿ ಕಡಿಮೆ ಮಾಡಿ ಜನ ಸಾಮಾನ್ಯರ ಮಧ್ಯೆ ಹೋಗಲು ಪ್ಲಾನ್ ಮಾಡಿಕೊಂಡಿದೆ ಎಂದು ಪ್ರಧಾನಿ ಮೋದಿಯನ್ನು ಗುರಿಯಾಗಿರಿಸಿಕೊಂಡು ವಾಗ್ದಾಳಿ ನಡೆಸಿದ್ದರು.
ಆದರೆ, ಇದರ ಬೆನ್ನಲ್ಲೇ ಕೇಂದ್ರ ತೆರಿಗೆ ಇಳಿಸಿದ್ದು ಜನಸಾಮಾನ್ಯರಿಗೆ ಖುಷಿ ನೀಡಿದ್ದರೆ, ವಿಪಕ್ಷಗಳಿಗೆ ಶಾಕ್ ನೀಡಿದೆ. ಇದರ ನಡುವಲ್ಲೇ ಚುನಾವಣೆ ಕಾರಣಕ್ಕೆ ಇಳಿಸಿದ್ದಾರೆ ಎಂಬ ಟೀಕೆಯೂ ಕೇಳಿಬಂದಿದೆ.
Congress leader Priyanka Gandhi Vadra on Thursday took a jibe at the Centre, which announced a cut in levies on petrol and diesel. In a tweet, the Congress general secretary said that the decision has been taken out of fear.
25-02-26 01:48 pm
Supritha Jain | ಸುಪ್ರೀತಾ ಜೈನ್
ಕೊಪ್ಪಳ ; ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯದ ಶೌಚಾಲಯ...
25-02-26 12:30 pm
ಧಾರವಾಡದಲ್ಲಿ ಬೀದಿಗಿಳಿದ ಸಾವಿರಾರು ಉದ್ಯೋಗಾಕಾಂಕ್ಷಿ...
24-02-26 08:06 pm
ಮಲಯಾಳಿಗಳ ಬಹುಕಾಲದ ಬೇಡಿಕೆಗೆ ಕೊನೆಗೂ ಅಸ್ತು ಎಂದ ಕೇ...
24-02-26 07:54 pm
ಬೆಂಗಳೂರಿನ ತರಕಾರಿಗಳಲ್ಲಿ ಅತಿ ಹೆಚ್ಚು ರಾಸಾಯನಿಕ ಪತ...
24-02-26 03:51 pm
25-02-26 03:38 pm
HK News Staffer
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
25-02-26 11:21 am
HK News Staffer
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
Vitla News, Mangalore: ವಿಟ್ಲ ಬಳಿಯ ಗುರುಕುಲ ವಿದ...
23-02-26 08:20 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm