ಬ್ರೇಕಿಂಗ್ ನ್ಯೂಸ್
05-11-21 04:15 pm Headline Karnataka News Desk ದೇಶ - ವಿದೇಶ
ನವದೆಹಲಿ, ನ.6: ತೈಲ ಬೆಲೆ ಏರಿಕೆಯಿಂದಾಗಿ ಜನ ಸಾಮಾನ್ಯ ಸಂಕಷ್ಟ ಅನುಭವಿಸಿದ್ದರು. ಆದರೆ ತೆರಿಗೆ ಇಳಿಸಿ ಜನರ ಕಷ್ಟಕ್ಕೆ ಸ್ಪಂದಿಸಲಿಲ್ಲ. ಆದರೆ, ಈಗ ಯಾರೂ ನಿರೀಕ್ಷೆಯೇ ಮಾಡದ ರೀತಿ ಕೇಂದ್ರ ಸರಕಾರ ದಿಢೀರ್ ಆಗಿ ಬೆಲೆ ಇಳಿಕೆ ಮಾಡಿದೆ.
ಕೇಂದ್ರ ಸರ್ಕಾರದ ಪೆಟ್ರೋಲ್ ಬೆಲೆ ಇಳಿಕೆಯ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪ್ರತಿಕ್ರಿಯೆ ನೀಡಿದ್ದು, "ತೈಲ ಬೆಲೆ ಇಳಿಕೆ ಮಾಡಿದ್ದು, ಹೃದಯದಿಂದ ಅಲ್ಲ. ಬದಲಾಗಿ ಜನರ ಮೇಲಿನ ಭಯದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಲೂಟಿಕೋರ ಸರ್ಕಾರಕ್ಕೆ ಚುನಾವಣೆಯಲ್ಲಿ ಉತ್ತರ ನೀಡಬೇಕಾಗಿದೆ" ಎಂದು ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ.
ಕೇಂದ್ರದ ಬೆಲೆ ಏರಿಕೆ ನೀತಿ ವಿರುದ್ಧ ಎರಡು ದಿನಗಳ ಹಿಂದೆ ಮಾತನಾಡಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, "ಇದು ಹಬ್ಬಗಳ ಸಮಯ. ಬೆಲೆ ಹೆಚ್ಚಳದಿಂದ ಸಾಮಾನ್ಯ ನಾಗರಿಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಕೇಂದ್ರ ಸರ್ಕಾರದ ಲೂಟಿ ಆಲೋಚನೆಗಳಿಂದ ಹಬ್ಬದ ಸಮಯದಲ್ಲಿ ಪೆಟ್ರೋಲ್- ಡೀಸೆಲ್, ಸಿಲಿಂಡರ್, ದಿನಸಿ ವಸ್ತುಗಳ ಬೆಲೆ ಕಡಿಮೆ ಮಾಡುವ ಬದಲು ಹೆಚ್ಚಳ ಆಗಿದೆ. ಚುನಾವಣೆ ಸಂದರ್ಭದಲ್ಲಿ 2-3 ರೂಪಾಯಿ ಕಡಿಮೆ ಮಾಡಿ ಜನ ಸಾಮಾನ್ಯರ ಮಧ್ಯೆ ಹೋಗಲು ಪ್ಲಾನ್ ಮಾಡಿಕೊಂಡಿದೆ ಎಂದು ಪ್ರಧಾನಿ ಮೋದಿಯನ್ನು ಗುರಿಯಾಗಿರಿಸಿಕೊಂಡು ವಾಗ್ದಾಳಿ ನಡೆಸಿದ್ದರು.
ಆದರೆ, ಇದರ ಬೆನ್ನಲ್ಲೇ ಕೇಂದ್ರ ತೆರಿಗೆ ಇಳಿಸಿದ್ದು ಜನಸಾಮಾನ್ಯರಿಗೆ ಖುಷಿ ನೀಡಿದ್ದರೆ, ವಿಪಕ್ಷಗಳಿಗೆ ಶಾಕ್ ನೀಡಿದೆ. ಇದರ ನಡುವಲ್ಲೇ ಚುನಾವಣೆ ಕಾರಣಕ್ಕೆ ಇಳಿಸಿದ್ದಾರೆ ಎಂಬ ಟೀಕೆಯೂ ಕೇಳಿಬಂದಿದೆ.
Congress leader Priyanka Gandhi Vadra on Thursday took a jibe at the Centre, which announced a cut in levies on petrol and diesel. In a tweet, the Congress general secretary said that the decision has been taken out of fear.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm