ಬ್ರೇಕಿಂಗ್ ನ್ಯೂಸ್
05-11-21 04:15 pm Headline Karnataka News Desk ದೇಶ - ವಿದೇಶ
ನವದೆಹಲಿ, ನ.6: ತೈಲ ಬೆಲೆ ಏರಿಕೆಯಿಂದಾಗಿ ಜನ ಸಾಮಾನ್ಯ ಸಂಕಷ್ಟ ಅನುಭವಿಸಿದ್ದರು. ಆದರೆ ತೆರಿಗೆ ಇಳಿಸಿ ಜನರ ಕಷ್ಟಕ್ಕೆ ಸ್ಪಂದಿಸಲಿಲ್ಲ. ಆದರೆ, ಈಗ ಯಾರೂ ನಿರೀಕ್ಷೆಯೇ ಮಾಡದ ರೀತಿ ಕೇಂದ್ರ ಸರಕಾರ ದಿಢೀರ್ ಆಗಿ ಬೆಲೆ ಇಳಿಕೆ ಮಾಡಿದೆ.
ಕೇಂದ್ರ ಸರ್ಕಾರದ ಪೆಟ್ರೋಲ್ ಬೆಲೆ ಇಳಿಕೆಯ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪ್ರತಿಕ್ರಿಯೆ ನೀಡಿದ್ದು, "ತೈಲ ಬೆಲೆ ಇಳಿಕೆ ಮಾಡಿದ್ದು, ಹೃದಯದಿಂದ ಅಲ್ಲ. ಬದಲಾಗಿ ಜನರ ಮೇಲಿನ ಭಯದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಲೂಟಿಕೋರ ಸರ್ಕಾರಕ್ಕೆ ಚುನಾವಣೆಯಲ್ಲಿ ಉತ್ತರ ನೀಡಬೇಕಾಗಿದೆ" ಎಂದು ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ.
ಕೇಂದ್ರದ ಬೆಲೆ ಏರಿಕೆ ನೀತಿ ವಿರುದ್ಧ ಎರಡು ದಿನಗಳ ಹಿಂದೆ ಮಾತನಾಡಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, "ಇದು ಹಬ್ಬಗಳ ಸಮಯ. ಬೆಲೆ ಹೆಚ್ಚಳದಿಂದ ಸಾಮಾನ್ಯ ನಾಗರಿಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಕೇಂದ್ರ ಸರ್ಕಾರದ ಲೂಟಿ ಆಲೋಚನೆಗಳಿಂದ ಹಬ್ಬದ ಸಮಯದಲ್ಲಿ ಪೆಟ್ರೋಲ್- ಡೀಸೆಲ್, ಸಿಲಿಂಡರ್, ದಿನಸಿ ವಸ್ತುಗಳ ಬೆಲೆ ಕಡಿಮೆ ಮಾಡುವ ಬದಲು ಹೆಚ್ಚಳ ಆಗಿದೆ. ಚುನಾವಣೆ ಸಂದರ್ಭದಲ್ಲಿ 2-3 ರೂಪಾಯಿ ಕಡಿಮೆ ಮಾಡಿ ಜನ ಸಾಮಾನ್ಯರ ಮಧ್ಯೆ ಹೋಗಲು ಪ್ಲಾನ್ ಮಾಡಿಕೊಂಡಿದೆ ಎಂದು ಪ್ರಧಾನಿ ಮೋದಿಯನ್ನು ಗುರಿಯಾಗಿರಿಸಿಕೊಂಡು ವಾಗ್ದಾಳಿ ನಡೆಸಿದ್ದರು.
ಆದರೆ, ಇದರ ಬೆನ್ನಲ್ಲೇ ಕೇಂದ್ರ ತೆರಿಗೆ ಇಳಿಸಿದ್ದು ಜನಸಾಮಾನ್ಯರಿಗೆ ಖುಷಿ ನೀಡಿದ್ದರೆ, ವಿಪಕ್ಷಗಳಿಗೆ ಶಾಕ್ ನೀಡಿದೆ. ಇದರ ನಡುವಲ್ಲೇ ಚುನಾವಣೆ ಕಾರಣಕ್ಕೆ ಇಳಿಸಿದ್ದಾರೆ ಎಂಬ ಟೀಕೆಯೂ ಕೇಳಿಬಂದಿದೆ.
Congress leader Priyanka Gandhi Vadra on Thursday took a jibe at the Centre, which announced a cut in levies on petrol and diesel. In a tweet, the Congress general secretary said that the decision has been taken out of fear.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm