ಬ್ರೇಕಿಂಗ್ ನ್ಯೂಸ್
10-11-21 01:42 pm Headline Karnataka News Network ದೇಶ - ವಿದೇಶ
ಜೈಪುರ, ನ 10: ರಾಜಸ್ಥಾನದ ಬಾರ್ಮರ್-ಜೋಧ್ಪುರ ಹೆದ್ದಾರಿಯಲ್ಲಿ ಬುಧವಾರದಂದು ಟ್ಯಾಂಕರ್ ಡಿಕ್ಕಿ ಹೊಡೆದು ಪ್ರಯಾಣಿಕರಿದ್ದ ಖಾಸಗಿ ಬಸ್ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಅಪಘಾತ ಸಂಭವಿಸುವ ಮುನ್ನ ಬಸ್ನಲ್ಲಿ 25 ಮಂದಿ ಪ್ರಯಾಣಿಸುತ್ತಿದ್ದರು. ಅಪಘಾತದ ಸ್ಥಳದಿಂದ ಇದುವರೆಗೆ 10 ಜನರನ್ನು ಜೀವಂತವಾಗಿ ರಕ್ಷಿಸಲಾಗಿದೆ.
ಅಪಘಾತದ ನಂತರ ಜಿಲ್ಲಾಡಳಿತ ಮತ್ತು ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಪಚ್ಪದ್ರಾ ಶಾಸಕ ಮದನ್ ಪ್ರಜಾಪತ್, ಉಸ್ತುವಾರಿ ಸಚಿವ ಸುಖರಾಮ್ ವಿಷ್ಣೋಯ್, ವಿಭಾಗೀಯ ಆಯುಕ್ತರು ಸೇರಿದಂತೆ ಹಲವು ಅಧಿಕಾರಿಗಳು ಅಪಘಾತ ಸ್ಥಳಕ್ಕೆ ಭೇಟಿ ನಿಡಿದ್ದಾರೆ. ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ.
ಪ್ರಯಾಣಿಕರೊಬ್ಬರ ಪ್ರಕಾರ, ಬಸ್ ಬಲೋತ್ರಾದಿಂದ ಬೆಳಿಗ್ಗೆ 9:55 ಕ್ಕೆ ಹೊರಟಿತ್ತು, ಈ ಸಮಯದಲ್ಲಿ ಎದುರುಗಡೆಯಿಂದ ಬಂದ ಟ್ಯಾಂಕರ್ ಬಸ್ಗೆ ಡಿಕ್ಕಿ ಹೊಡೆದಿದೆ, ನಂತರ ಬಸ್ಗೆ ಬೆಂಕಿ ಹೊತ್ತಿಕೊಂಡಿತು. 10 ಜನರನ್ನು ಹೊರತೆಗೆಯಲಾಗಿದ್ದು, ಉಳಿದ ಪ್ರಯಾಣಿಕರ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
12 people died and several were injured on Wednesday in a collision between a passenger bus and a truck near Pachpadra in Rajasthan's Barmer district, as per the police. CM Ashok Gehlot directed District Collector regarding relief and rescue operations, asked him to ensure medical treatment for the injured.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm