ಬ್ರೇಕಿಂಗ್ ನ್ಯೂಸ್
10-11-21 01:42 pm Headline Karnataka News Network ದೇಶ - ವಿದೇಶ
ಜೈಪುರ, ನ 10: ರಾಜಸ್ಥಾನದ ಬಾರ್ಮರ್-ಜೋಧ್ಪುರ ಹೆದ್ದಾರಿಯಲ್ಲಿ ಬುಧವಾರದಂದು ಟ್ಯಾಂಕರ್ ಡಿಕ್ಕಿ ಹೊಡೆದು ಪ್ರಯಾಣಿಕರಿದ್ದ ಖಾಸಗಿ ಬಸ್ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಅಪಘಾತ ಸಂಭವಿಸುವ ಮುನ್ನ ಬಸ್ನಲ್ಲಿ 25 ಮಂದಿ ಪ್ರಯಾಣಿಸುತ್ತಿದ್ದರು. ಅಪಘಾತದ ಸ್ಥಳದಿಂದ ಇದುವರೆಗೆ 10 ಜನರನ್ನು ಜೀವಂತವಾಗಿ ರಕ್ಷಿಸಲಾಗಿದೆ.
ಅಪಘಾತದ ನಂತರ ಜಿಲ್ಲಾಡಳಿತ ಮತ್ತು ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಪಚ್ಪದ್ರಾ ಶಾಸಕ ಮದನ್ ಪ್ರಜಾಪತ್, ಉಸ್ತುವಾರಿ ಸಚಿವ ಸುಖರಾಮ್ ವಿಷ್ಣೋಯ್, ವಿಭಾಗೀಯ ಆಯುಕ್ತರು ಸೇರಿದಂತೆ ಹಲವು ಅಧಿಕಾರಿಗಳು ಅಪಘಾತ ಸ್ಥಳಕ್ಕೆ ಭೇಟಿ ನಿಡಿದ್ದಾರೆ. ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ.

ಪ್ರಯಾಣಿಕರೊಬ್ಬರ ಪ್ರಕಾರ, ಬಸ್ ಬಲೋತ್ರಾದಿಂದ ಬೆಳಿಗ್ಗೆ 9:55 ಕ್ಕೆ ಹೊರಟಿತ್ತು, ಈ ಸಮಯದಲ್ಲಿ ಎದುರುಗಡೆಯಿಂದ ಬಂದ ಟ್ಯಾಂಕರ್ ಬಸ್ಗೆ ಡಿಕ್ಕಿ ಹೊಡೆದಿದೆ, ನಂತರ ಬಸ್ಗೆ ಬೆಂಕಿ ಹೊತ್ತಿಕೊಂಡಿತು. 10 ಜನರನ್ನು ಹೊರತೆಗೆಯಲಾಗಿದ್ದು, ಉಳಿದ ಪ್ರಯಾಣಿಕರ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
12 people died and several were injured on Wednesday in a collision between a passenger bus and a truck near Pachpadra in Rajasthan's Barmer district, as per the police. CM Ashok Gehlot directed District Collector regarding relief and rescue operations, asked him to ensure medical treatment for the injured.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm