ಬ್ರೇಕಿಂಗ್ ನ್ಯೂಸ್
11-11-21 02:08 pm HK News Desk ದೇಶ - ವಿದೇಶ
ಗುವಾಹತಿ, ನ 11: ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ಆಟೋ ರಿಕ್ಷಾ ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ 3 ಅಪ್ರಾಪ್ತರು ಸೇರಿದಂತೆ 10 ಜನರು ಸಾವನ್ನಪ್ಪಿದ್ದಾರೆ. ಬೈತಖಾಲ್ ಪ್ರದೇಶದ ರಾಷ್ಟ್ರೀಯ ಹೆದ್ದಾರಿ 8 ರಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಒಂಬತ್ತು ಮಂದಿ ಸಾವನ್ನಪ್ಪಿರುವ ಬಗ್ಗೆ ನಮಗೆ ಮಾಹಿತಿ ಸಿಕ್ಕಿದೆ. ಒಂದು ಮೃತದೇಹ ಕರೀಂಗಂಜ್ ಸಿವಿಲ್ ಆಸ್ಪತ್ರೆಗೆ ತಲುಪಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಅಸ್ಸಾಂ-ತ್ರಿಪುರಾ ಗಡಿಯಲ್ಲಿರುವ ಕರೀಮ್ಗಂಜ್ ಜಿಲ್ಲೆಯ ಪಥರ್ಕಂಡಿ ಪೊಲೀಸ್ ಠಾಣೆ ವ್ಯಾಪ್ತಿಯ ಬೈತಖಾಲ್ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ 8ರಲ್ಲಿ ಗುರುವಾರ ನಸುಕಿನ ಜಾವ ಈ ಘಟನೆ ಸಂಭವಿಸಿದೆ. ವರದಿಗಳ ಪ್ರಕಾರ, ಮೃತರು ಛತ್ ಪೂಜಾ ವಿಧಿವಿಧಾನಗಳನ್ನು ಮುಗಿಸಿ ಹಿಂತಿರುಗುತ್ತಿದ್ದರು. ಟ್ರಕ್ ಮತ್ತು ಆಟೋ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ನಂತರ ಈ ಅಪಘಾತ ಸಂಭವಿಸಿದೆ ಎಂದು ಕರೀಂಗಂಜ್ ಜಿಲ್ಲೆಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
An autorickshaw carrying 10 Chhath devotees collided with a truck near Assam's border with Tripura, leaving all of them dead, police officials said today. While nine died on the spot, the other devotee who had managed to survive the impact died at the hospital, they added.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm