ಬ್ರೇಕಿಂಗ್ ನ್ಯೂಸ್
11-11-21 04:58 pm HK News Desk ದೇಶ - ವಿದೇಶ
ಮುಂಬೈ, ನ.11: ಮುಂಬೈ, ಪುಣೆ ಸೇರಿ ಮಹಾರಾಷ್ಟ್ರದಲ್ಲಿ ನೆಲೆಸಿರುವ ಕರ್ನಾಟಕದ ಕರಾವಳಿಯ ತುಳುವರು ಮತ್ತು ಕನ್ನಡಿಗರಿಗೆ ತಾಯ್ನಾಡಿಗೆ ಬರಲು ಆರ್ ಟಿಪಿಸಿಆರ್ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯ ನೀತಿಯನ್ನು ಕರ್ನಾಟಕ ಸರಕಾರ ಹಿಂಪಡೆಯಬೇಕೆಂದು ಮುಂಬೈ ಕನ್ನಡಿಗರು ಆಗ್ರಹಿಸಿದ್ದಾರೆ.
ಈ ಬಗ್ಗೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಪತ್ರ ಬರೆದಿರುವ ಮುಂಬೈ ಬಿಜೆಪಿ ಕಾನೂನು ಪ್ರಕೋಷ್ಠದ ಅಧ್ಯಕ್ಷ ಮೋರ್ಲ ರತ್ನಾಕರ ಶೆಟ್ಟಿ , ರಸ್ತೆ ಪ್ರಯಾಣ, ವಿಮಾನ, ರೈಲು ಮೂಲಕ ತಾಯ್ನಾಡಿಗೆ ಆಗಮಿಸುವ ಕನ್ನಡಿಗರಿಗೆ ಕೋವಿಡ್ ನೆಗೆಟಿವ್ ಪ್ರಮಾಣಪತ್ರದಿಂದ ವಿನಾಯ್ತಿ ನೀಡಬೇಕು. ಹಲವು ತಿಂಗಳಿಂದ 72 ಗಂಟೆಗಳ ಒಳಗೆ ಟೆಸ್ಟ್ ಮಾಡಿರುವ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ನೀತಿ ಜಾರಿಯಲ್ಲಿದೆ. ಆದರೆ ಈಗ ಮಹಾರಾಷ್ಟ್ರದಲ್ಲಿ ಕೋವಿಡ್ ಪರಿಸ್ಥಿತಿ ಬದಲಾಗಿದ್ದು 90 ಶೇ. ಸೋಂಕು ಇಳಿಕೆಯಾಗಿದೆ.
ಕೇಂದ್ರ ಸರಕಾರವೂ ಕೋವಿಡ್ ಲಸಿಕೆ ಪಡೆದಿರುವ ಮಂದಿಗೆ ದೇಶೀಯ ವಿಮಾನ ಪ್ರಯಾಣಕ್ಕೆ ಹೊಸ ಮಾರ್ಗಸೂಚಿಯಲ್ಲಿ ವಿನಾಯ್ತಿ ನೀಡಿದ್ದಾರೆ. ಆದರೆ ಕರ್ನಾಟಕ ಸರಕಾರ ಮಾತ್ರ ರೈಲು ಮತ್ತು ವಿಮಾನದಲ್ಲಿ ಹೊರ ರಾಜ್ಯಗಳಿಂದ ಬರುವ ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಕೇಳುತ್ತಿದೆ. ಇದರಿಂದ ಕನ್ನಡಿಗರು ತಮ್ಮ ಊರಿಗೆ ತೆರಳುವ ಸಂದರ್ಭದಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ ಕರ್ನಾಟಕ ಸರಕಾರ ಕೋವಿಡ್ ನೆಗೆಟಿವ್ ಕಡ್ಡಾಯ ನೀತಿಯಿಂದ ವಿನಾಯ್ತಿ ನೀಡಬೇಕು. ಎರಡು ಡೋಸ್ ಕೋವಿಡ್ ಲಸಿಕೆ ಪಡೆದಿರುವ ಮತ್ತು ಯಾವುದೇ ಸೋಂಕಿನ ಲಕ್ಷಣ ಇಲ್ಲದಿರುವ ಜನರಿಗೆ ಕರ್ನಾಟಕ ಪ್ರವೇಶಕ್ಕೆ ಅನುಮತಿ ನೀಡಬೇಕು ಎಂದು ಮುಂಬೈ ಬಿಜೆಪಿ ಘಟಕದ ಮುಖಂಡ ಮೋರ್ಲ ರತ್ನಾಕರ ಶೆಟ್ಟಿ ಕರ್ನಾಟಕದ ಮುಖ್ಯಮಂತ್ರಿಯನ್ನು ಒತ್ತಾಯಿಸಿದ್ದಾರೆ.
Mumbai BJP leader writes a letter to govt of Karnataka to stop asking for a Negative Covid certificate to people travelling via train, bus and flight.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm