ಬ್ರೇಕಿಂಗ್ ನ್ಯೂಸ್
17-11-21 01:04 pm Mangaluru Correspondent ದೇಶ - ವಿದೇಶ
ನವದೆಹಲಿ, ನ.17: ಇಸ್ಲಾಮಿಕ್ ರೀಸರ್ಚ್ ಫೌಂಡೇಶನ್ ಸ್ಥಾಪಕ ಮತ್ತು ವಿವಾದಾತ್ಮಕ ಭಾಷಣಕಾರ ಝಾಕಿರ್ ನಾಯ್ಕ್ ಮೇಲಿನ ನಿಷೇಧವನ್ನು ಕೇಂದ್ರ ಗೃಹ ಸಚಿವಾಲಯ ಮತ್ತೆ 5 ವರ್ಷಗಳಿಗೆ ವಿಸ್ತರಿಸಿದೆ.
ಈ ಬಗ್ಗೆ ಗೃಹ ಸಚಿವಾಲಯದಿಂದ ಆದೇಶ ಹೊರಡಿಸಲಾಗಿದ್ದು, ಇಸ್ಲಾಮಿಕ್ ರಿಸರ್ಚ್ ಫೌಂಡೇಶನ್ ಹೆಸರಲ್ಲಿ ದೇಶದ ಆಂತರಿಕ ಭದ್ರತೆಗೆ ಸವಾಲಾಗಬಲ್ಲ ಚಟುವಟಿಕೆಗಳನ್ನು ನಡೆಸುತ್ತಿರುವುದು ಕಂಡುಬಂದಿದೆ. ಅಲ್ಲದೆ, ದೇಶದ ಶಾಂತಿ, ಸಾಮಾಜಿಕ ಸೌಹಾರ್ದಕ್ಕೆ ಧಕ್ಕೆ ತರುವ ಮತ್ತು ಜಾತ್ಯತೀತ ನೆಲೆಗಳಿಗೆ ಅಪಾಯ ಸಾಧ್ಯತೆ ಇದೆ ಅನ್ನುವ ನಿಟ್ಟಿನಲ್ಲಿ ನಿಷೇಧ ಮುಂದುವರಿಸಿದ್ದಾಗಿ ಹೇಳಿದೆ. ಇಸ್ಲಾಮಿಕ್ ರಿಸರ್ಚ್ ಫೌಂಡೇಶನ್ ಕಾನೂನು ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವುದನ್ನು ಉಲ್ಲೇಖಿಸಿ 2016ರಲ್ಲಿ ಹೊರಡಿಸಿದ್ದ ಆದೇಶವನ್ನು ಗೃಹ ಇಲಾಖೆ ಮತ್ತೆ ಉಲ್ಲೇಖಿಸಿದೆ.
ದೇಶದ್ರೋಹದ ಚಟುವಟಿಕೆಯಡಿ ಇಸ್ಲಾಮಿಕ್ ರೀಸರ್ಚ್ ಫೌಂಡೇಶನನ್ನು ಮೊದಲ ಬಾರಿಗೆ 2016ರ ನವೆಂಬರ್ 17 ರಂದು ಕೇಂದ್ರ ಸರಕಾರ ಐದು ವರ್ಷಗಳ ಅವಧಿಗೆ ನಿಷೇಧ ವಿಧಿಸಿತ್ತು. ಇದೇ ನವೆಂಬರ್ 17ಕ್ಕೆ ನಿಷೇಧ ಅವಧಿ ಮುಗಿಯುವುದರಿಂದ ಅದಕ್ಕೂ ಮೊದಲೇ ನ.15ರಂದು ಮತ್ತೆ ಐದು ವರ್ಷಕ್ಕೆ ಸಂಘಟನೆಯನ್ನು ನಿಷೇಧಿಸಿ ಆದೇಶ ಮಾಡಿದೆ.
ಭಾರತೀಯ ಮೂಲದ ಡಾ.ಝಾಕೀರ್ ನಾಯ್ಕ್ ವಿರುದ್ಧ ಪ್ರಚೋದನಾತ್ಮಕ ಭಾಷಣಗಳಿಂದಾಗಿ 2016ರಲ್ಲಿ ವಿವಿಧ ಕಡೆ ಪ್ರಕರಣ ದಾಖಲಾಗಿತ್ತು. ಸಮುದಾಯಳ ನಡುವೆ ಕಿಚ್ಚು ಹಚ್ಚುವ ಭಾಷಣ ಮತ್ತು ದೇಶವಿರೋಧಿ ಕೃತ್ಯದ ಚಟುವಟಿಕೆ ಹಿನ್ನೆಲೆಯಲ್ಲಿ ಕೇಸು ದಾಖಲಾದ ಬೆನ್ನಲ್ಲೇ ಝಾಕಿರ್ ನಾಯ್ಕ್ ದೇಶ ಬಿಟ್ಟು ಹೋಗಿದ್ದು ಮಲೇಶ್ಯಾದಲ್ಲಿ ನೆಲೆಸಿದ್ದಾನೆ ಎನ್ನಲಾಗುತ್ತಿದೆ.
The Centre on Monday extended for five years the ban imposed on the Islamic Research Foundation (IRF), headed by India-born preacher Zakir Naik, currently based in Malaysia. The Islamic Research Foundation was first declared an unlawful organisation under the Unlawful Activities (Prevention) Act, 1967 (37 of 1967) by the central government on November 17, 2016.
24-12-25 11:20 pm
Bangalore Correspondent
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
MLA Byrathi Basavaraj, Bikklu Shiva Murder Ca...
24-12-25 04:07 pm
ಗಾಳಿಯಲ್ಲಿ ಗುಂಡು ಹಾರಿಸಿ ಉಡಚಣ ಸ್ವಾಮೀಜಿ ರಂಪಾಟ ;...
22-12-25 11:09 pm
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
24-12-25 10:30 pm
Mangalore Correspondent
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm