ಬ್ರೇಕಿಂಗ್ ನ್ಯೂಸ್
17-11-21 01:04 pm Mangaluru Correspondent ದೇಶ - ವಿದೇಶ
ನವದೆಹಲಿ, ನ.17: ಇಸ್ಲಾಮಿಕ್ ರೀಸರ್ಚ್ ಫೌಂಡೇಶನ್ ಸ್ಥಾಪಕ ಮತ್ತು ವಿವಾದಾತ್ಮಕ ಭಾಷಣಕಾರ ಝಾಕಿರ್ ನಾಯ್ಕ್ ಮೇಲಿನ ನಿಷೇಧವನ್ನು ಕೇಂದ್ರ ಗೃಹ ಸಚಿವಾಲಯ ಮತ್ತೆ 5 ವರ್ಷಗಳಿಗೆ ವಿಸ್ತರಿಸಿದೆ.
ಈ ಬಗ್ಗೆ ಗೃಹ ಸಚಿವಾಲಯದಿಂದ ಆದೇಶ ಹೊರಡಿಸಲಾಗಿದ್ದು, ಇಸ್ಲಾಮಿಕ್ ರಿಸರ್ಚ್ ಫೌಂಡೇಶನ್ ಹೆಸರಲ್ಲಿ ದೇಶದ ಆಂತರಿಕ ಭದ್ರತೆಗೆ ಸವಾಲಾಗಬಲ್ಲ ಚಟುವಟಿಕೆಗಳನ್ನು ನಡೆಸುತ್ತಿರುವುದು ಕಂಡುಬಂದಿದೆ. ಅಲ್ಲದೆ, ದೇಶದ ಶಾಂತಿ, ಸಾಮಾಜಿಕ ಸೌಹಾರ್ದಕ್ಕೆ ಧಕ್ಕೆ ತರುವ ಮತ್ತು ಜಾತ್ಯತೀತ ನೆಲೆಗಳಿಗೆ ಅಪಾಯ ಸಾಧ್ಯತೆ ಇದೆ ಅನ್ನುವ ನಿಟ್ಟಿನಲ್ಲಿ ನಿಷೇಧ ಮುಂದುವರಿಸಿದ್ದಾಗಿ ಹೇಳಿದೆ. ಇಸ್ಲಾಮಿಕ್ ರಿಸರ್ಚ್ ಫೌಂಡೇಶನ್ ಕಾನೂನು ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವುದನ್ನು ಉಲ್ಲೇಖಿಸಿ 2016ರಲ್ಲಿ ಹೊರಡಿಸಿದ್ದ ಆದೇಶವನ್ನು ಗೃಹ ಇಲಾಖೆ ಮತ್ತೆ ಉಲ್ಲೇಖಿಸಿದೆ.
ದೇಶದ್ರೋಹದ ಚಟುವಟಿಕೆಯಡಿ ಇಸ್ಲಾಮಿಕ್ ರೀಸರ್ಚ್ ಫೌಂಡೇಶನನ್ನು ಮೊದಲ ಬಾರಿಗೆ 2016ರ ನವೆಂಬರ್ 17 ರಂದು ಕೇಂದ್ರ ಸರಕಾರ ಐದು ವರ್ಷಗಳ ಅವಧಿಗೆ ನಿಷೇಧ ವಿಧಿಸಿತ್ತು. ಇದೇ ನವೆಂಬರ್ 17ಕ್ಕೆ ನಿಷೇಧ ಅವಧಿ ಮುಗಿಯುವುದರಿಂದ ಅದಕ್ಕೂ ಮೊದಲೇ ನ.15ರಂದು ಮತ್ತೆ ಐದು ವರ್ಷಕ್ಕೆ ಸಂಘಟನೆಯನ್ನು ನಿಷೇಧಿಸಿ ಆದೇಶ ಮಾಡಿದೆ.
ಭಾರತೀಯ ಮೂಲದ ಡಾ.ಝಾಕೀರ್ ನಾಯ್ಕ್ ವಿರುದ್ಧ ಪ್ರಚೋದನಾತ್ಮಕ ಭಾಷಣಗಳಿಂದಾಗಿ 2016ರಲ್ಲಿ ವಿವಿಧ ಕಡೆ ಪ್ರಕರಣ ದಾಖಲಾಗಿತ್ತು. ಸಮುದಾಯಳ ನಡುವೆ ಕಿಚ್ಚು ಹಚ್ಚುವ ಭಾಷಣ ಮತ್ತು ದೇಶವಿರೋಧಿ ಕೃತ್ಯದ ಚಟುವಟಿಕೆ ಹಿನ್ನೆಲೆಯಲ್ಲಿ ಕೇಸು ದಾಖಲಾದ ಬೆನ್ನಲ್ಲೇ ಝಾಕಿರ್ ನಾಯ್ಕ್ ದೇಶ ಬಿಟ್ಟು ಹೋಗಿದ್ದು ಮಲೇಶ್ಯಾದಲ್ಲಿ ನೆಲೆಸಿದ್ದಾನೆ ಎನ್ನಲಾಗುತ್ತಿದೆ.
The Centre on Monday extended for five years the ban imposed on the Islamic Research Foundation (IRF), headed by India-born preacher Zakir Naik, currently based in Malaysia. The Islamic Research Foundation was first declared an unlawful organisation under the Unlawful Activities (Prevention) Act, 1967 (37 of 1967) by the central government on November 17, 2016.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm