ಬ್ರೇಕಿಂಗ್ ನ್ಯೂಸ್
17-11-21 01:04 pm Mangaluru Correspondent ದೇಶ - ವಿದೇಶ
ನವದೆಹಲಿ, ನ.17: ಇಸ್ಲಾಮಿಕ್ ರೀಸರ್ಚ್ ಫೌಂಡೇಶನ್ ಸ್ಥಾಪಕ ಮತ್ತು ವಿವಾದಾತ್ಮಕ ಭಾಷಣಕಾರ ಝಾಕಿರ್ ನಾಯ್ಕ್ ಮೇಲಿನ ನಿಷೇಧವನ್ನು ಕೇಂದ್ರ ಗೃಹ ಸಚಿವಾಲಯ ಮತ್ತೆ 5 ವರ್ಷಗಳಿಗೆ ವಿಸ್ತರಿಸಿದೆ.
ಈ ಬಗ್ಗೆ ಗೃಹ ಸಚಿವಾಲಯದಿಂದ ಆದೇಶ ಹೊರಡಿಸಲಾಗಿದ್ದು, ಇಸ್ಲಾಮಿಕ್ ರಿಸರ್ಚ್ ಫೌಂಡೇಶನ್ ಹೆಸರಲ್ಲಿ ದೇಶದ ಆಂತರಿಕ ಭದ್ರತೆಗೆ ಸವಾಲಾಗಬಲ್ಲ ಚಟುವಟಿಕೆಗಳನ್ನು ನಡೆಸುತ್ತಿರುವುದು ಕಂಡುಬಂದಿದೆ. ಅಲ್ಲದೆ, ದೇಶದ ಶಾಂತಿ, ಸಾಮಾಜಿಕ ಸೌಹಾರ್ದಕ್ಕೆ ಧಕ್ಕೆ ತರುವ ಮತ್ತು ಜಾತ್ಯತೀತ ನೆಲೆಗಳಿಗೆ ಅಪಾಯ ಸಾಧ್ಯತೆ ಇದೆ ಅನ್ನುವ ನಿಟ್ಟಿನಲ್ಲಿ ನಿಷೇಧ ಮುಂದುವರಿಸಿದ್ದಾಗಿ ಹೇಳಿದೆ. ಇಸ್ಲಾಮಿಕ್ ರಿಸರ್ಚ್ ಫೌಂಡೇಶನ್ ಕಾನೂನು ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವುದನ್ನು ಉಲ್ಲೇಖಿಸಿ 2016ರಲ್ಲಿ ಹೊರಡಿಸಿದ್ದ ಆದೇಶವನ್ನು ಗೃಹ ಇಲಾಖೆ ಮತ್ತೆ ಉಲ್ಲೇಖಿಸಿದೆ.
ದೇಶದ್ರೋಹದ ಚಟುವಟಿಕೆಯಡಿ ಇಸ್ಲಾಮಿಕ್ ರೀಸರ್ಚ್ ಫೌಂಡೇಶನನ್ನು ಮೊದಲ ಬಾರಿಗೆ 2016ರ ನವೆಂಬರ್ 17 ರಂದು ಕೇಂದ್ರ ಸರಕಾರ ಐದು ವರ್ಷಗಳ ಅವಧಿಗೆ ನಿಷೇಧ ವಿಧಿಸಿತ್ತು. ಇದೇ ನವೆಂಬರ್ 17ಕ್ಕೆ ನಿಷೇಧ ಅವಧಿ ಮುಗಿಯುವುದರಿಂದ ಅದಕ್ಕೂ ಮೊದಲೇ ನ.15ರಂದು ಮತ್ತೆ ಐದು ವರ್ಷಕ್ಕೆ ಸಂಘಟನೆಯನ್ನು ನಿಷೇಧಿಸಿ ಆದೇಶ ಮಾಡಿದೆ.
ಭಾರತೀಯ ಮೂಲದ ಡಾ.ಝಾಕೀರ್ ನಾಯ್ಕ್ ವಿರುದ್ಧ ಪ್ರಚೋದನಾತ್ಮಕ ಭಾಷಣಗಳಿಂದಾಗಿ 2016ರಲ್ಲಿ ವಿವಿಧ ಕಡೆ ಪ್ರಕರಣ ದಾಖಲಾಗಿತ್ತು. ಸಮುದಾಯಳ ನಡುವೆ ಕಿಚ್ಚು ಹಚ್ಚುವ ಭಾಷಣ ಮತ್ತು ದೇಶವಿರೋಧಿ ಕೃತ್ಯದ ಚಟುವಟಿಕೆ ಹಿನ್ನೆಲೆಯಲ್ಲಿ ಕೇಸು ದಾಖಲಾದ ಬೆನ್ನಲ್ಲೇ ಝಾಕಿರ್ ನಾಯ್ಕ್ ದೇಶ ಬಿಟ್ಟು ಹೋಗಿದ್ದು ಮಲೇಶ್ಯಾದಲ್ಲಿ ನೆಲೆಸಿದ್ದಾನೆ ಎನ್ನಲಾಗುತ್ತಿದೆ.
The Centre on Monday extended for five years the ban imposed on the Islamic Research Foundation (IRF), headed by India-born preacher Zakir Naik, currently based in Malaysia. The Islamic Research Foundation was first declared an unlawful organisation under the Unlawful Activities (Prevention) Act, 1967 (37 of 1967) by the central government on November 17, 2016.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm