ಬ್ರೇಕಿಂಗ್ ನ್ಯೂಸ್
17-11-21 01:04 pm Mangaluru Correspondent ದೇಶ - ವಿದೇಶ
ನವದೆಹಲಿ, ನ.17: ಇಸ್ಲಾಮಿಕ್ ರೀಸರ್ಚ್ ಫೌಂಡೇಶನ್ ಸ್ಥಾಪಕ ಮತ್ತು ವಿವಾದಾತ್ಮಕ ಭಾಷಣಕಾರ ಝಾಕಿರ್ ನಾಯ್ಕ್ ಮೇಲಿನ ನಿಷೇಧವನ್ನು ಕೇಂದ್ರ ಗೃಹ ಸಚಿವಾಲಯ ಮತ್ತೆ 5 ವರ್ಷಗಳಿಗೆ ವಿಸ್ತರಿಸಿದೆ.
ಈ ಬಗ್ಗೆ ಗೃಹ ಸಚಿವಾಲಯದಿಂದ ಆದೇಶ ಹೊರಡಿಸಲಾಗಿದ್ದು, ಇಸ್ಲಾಮಿಕ್ ರಿಸರ್ಚ್ ಫೌಂಡೇಶನ್ ಹೆಸರಲ್ಲಿ ದೇಶದ ಆಂತರಿಕ ಭದ್ರತೆಗೆ ಸವಾಲಾಗಬಲ್ಲ ಚಟುವಟಿಕೆಗಳನ್ನು ನಡೆಸುತ್ತಿರುವುದು ಕಂಡುಬಂದಿದೆ. ಅಲ್ಲದೆ, ದೇಶದ ಶಾಂತಿ, ಸಾಮಾಜಿಕ ಸೌಹಾರ್ದಕ್ಕೆ ಧಕ್ಕೆ ತರುವ ಮತ್ತು ಜಾತ್ಯತೀತ ನೆಲೆಗಳಿಗೆ ಅಪಾಯ ಸಾಧ್ಯತೆ ಇದೆ ಅನ್ನುವ ನಿಟ್ಟಿನಲ್ಲಿ ನಿಷೇಧ ಮುಂದುವರಿಸಿದ್ದಾಗಿ ಹೇಳಿದೆ. ಇಸ್ಲಾಮಿಕ್ ರಿಸರ್ಚ್ ಫೌಂಡೇಶನ್ ಕಾನೂನು ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವುದನ್ನು ಉಲ್ಲೇಖಿಸಿ 2016ರಲ್ಲಿ ಹೊರಡಿಸಿದ್ದ ಆದೇಶವನ್ನು ಗೃಹ ಇಲಾಖೆ ಮತ್ತೆ ಉಲ್ಲೇಖಿಸಿದೆ.
ದೇಶದ್ರೋಹದ ಚಟುವಟಿಕೆಯಡಿ ಇಸ್ಲಾಮಿಕ್ ರೀಸರ್ಚ್ ಫೌಂಡೇಶನನ್ನು ಮೊದಲ ಬಾರಿಗೆ 2016ರ ನವೆಂಬರ್ 17 ರಂದು ಕೇಂದ್ರ ಸರಕಾರ ಐದು ವರ್ಷಗಳ ಅವಧಿಗೆ ನಿಷೇಧ ವಿಧಿಸಿತ್ತು. ಇದೇ ನವೆಂಬರ್ 17ಕ್ಕೆ ನಿಷೇಧ ಅವಧಿ ಮುಗಿಯುವುದರಿಂದ ಅದಕ್ಕೂ ಮೊದಲೇ ನ.15ರಂದು ಮತ್ತೆ ಐದು ವರ್ಷಕ್ಕೆ ಸಂಘಟನೆಯನ್ನು ನಿಷೇಧಿಸಿ ಆದೇಶ ಮಾಡಿದೆ.
ಭಾರತೀಯ ಮೂಲದ ಡಾ.ಝಾಕೀರ್ ನಾಯ್ಕ್ ವಿರುದ್ಧ ಪ್ರಚೋದನಾತ್ಮಕ ಭಾಷಣಗಳಿಂದಾಗಿ 2016ರಲ್ಲಿ ವಿವಿಧ ಕಡೆ ಪ್ರಕರಣ ದಾಖಲಾಗಿತ್ತು. ಸಮುದಾಯಳ ನಡುವೆ ಕಿಚ್ಚು ಹಚ್ಚುವ ಭಾಷಣ ಮತ್ತು ದೇಶವಿರೋಧಿ ಕೃತ್ಯದ ಚಟುವಟಿಕೆ ಹಿನ್ನೆಲೆಯಲ್ಲಿ ಕೇಸು ದಾಖಲಾದ ಬೆನ್ನಲ್ಲೇ ಝಾಕಿರ್ ನಾಯ್ಕ್ ದೇಶ ಬಿಟ್ಟು ಹೋಗಿದ್ದು ಮಲೇಶ್ಯಾದಲ್ಲಿ ನೆಲೆಸಿದ್ದಾನೆ ಎನ್ನಲಾಗುತ್ತಿದೆ.
The Centre on Monday extended for five years the ban imposed on the Islamic Research Foundation (IRF), headed by India-born preacher Zakir Naik, currently based in Malaysia. The Islamic Research Foundation was first declared an unlawful organisation under the Unlawful Activities (Prevention) Act, 1967 (37 of 1967) by the central government on November 17, 2016.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm