ಬ್ರೇಕಿಂಗ್ ನ್ಯೂಸ್
02-08-20 08:21 am Headline Karnataka News Network ದೇಶ - ವಿದೇಶ
ಟೋರಂಟೋ, ಆ. 02: ಚೀನಾದ ಆಕ್ರಮಣಕಾರಿ ಹಾಗೂ ದಮನಕಾರಿ ನೀತಿಯನ್ನು ಖಂಡಿಸಿ ಕೆನಡಾ ರಾಜಧಾನಿ ಟೋರಂಟೋದಲ್ಲಿ ಭಾರೀ ಪ್ರತಿಭಟನೆ ನಡೆದಿದ್ದು ಇದರಲ್ಲಿ ಭಾರತ ಸೇರಿದಂತೆ ಟಿಬೆಟಿಯನ್ನರು, ವಿಯೆಟ್ನಾಂ ಹಾಗೂ ತೈವಾನ್ ದೇಶದ ನಾಗರಿಕರು ಭಾಗಿಯಾಗಿದ್ದಾರೆ.
ಚೀನಾ ಆತಂಕಕಕಾರಿ, ದಮನಕಾರಿ ನೀತಿಯನ್ನು ಅನುಸರಿಸುತ್ತಿದ್ದು ಚೀನಿಯರ ಹಕ್ಕುಗಳನ್ನು ಮೊಟಕುಗೊಳಿಸಲಾಗಿದೆ. ಭಾರತ, ಭೂತಾನ್ಗೆ ಸೇರಿದ ಪ್ರದೇಶವನ್ನು ತನ್ನ ವಶಕ್ಕೆ ಪಡೆಯುವ ಯತ್ನ ನಡೆಸುತ್ತಿದೆ. ಚೀನಾದ ಇಂತಹ ದಮನಕಾರಿ ನೀತಿಯನ್ನು ಸಹಿಸಲಾಗದು. ಹೀಗೆಯೇ ಮುಂದುವರಿದರೆ ಚೀನಾ ಕಠಿಣ ದಿನಗಳನ್ನು ಅನುಭವಿಸ ಬೇಕಾಗುತ್ತದೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚೀನಾದಲ್ಲಿ ರಾಜಕೀಯ, ಆರ್ಥಿಕ ಹಾಗೂ ಧಾರ್ಮಿಕ ಸ್ವಾತಂತ್ರ್ಯಗಳ ಮೇಲೆ ದಾಳಿ ನಡೆಯುತ್ತಿದೆ. ಚೀನಾದಲ್ಲಿ ಪ್ರಜಾಪ್ರಭುತ್ವ ಗಟ್ಟಿಗೊಳಿಸಬೇಕಾಗಿದೆ. ವಿಶ್ವವೇ ಚೀನಾ ಆಡಳಿತದ ವಿರುದ್ಧ ಭುಗಿಲೇಳಬೇಕಿದೆ ಎಂದು ಪ್ರತಿಭಟನಕಾರರು ಕಿಡಿಕಾರಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm