ಬ್ರೇಕಿಂಗ್ ನ್ಯೂಸ್
02-08-20 08:21 am Headline Karnataka News Network ದೇಶ - ವಿದೇಶ
ಟೋರಂಟೋ, ಆ. 02: ಚೀನಾದ ಆಕ್ರಮಣಕಾರಿ ಹಾಗೂ ದಮನಕಾರಿ ನೀತಿಯನ್ನು ಖಂಡಿಸಿ ಕೆನಡಾ ರಾಜಧಾನಿ ಟೋರಂಟೋದಲ್ಲಿ ಭಾರೀ ಪ್ರತಿಭಟನೆ ನಡೆದಿದ್ದು ಇದರಲ್ಲಿ ಭಾರತ ಸೇರಿದಂತೆ ಟಿಬೆಟಿಯನ್ನರು, ವಿಯೆಟ್ನಾಂ ಹಾಗೂ ತೈವಾನ್ ದೇಶದ ನಾಗರಿಕರು ಭಾಗಿಯಾಗಿದ್ದಾರೆ.
ಚೀನಾ ಆತಂಕಕಕಾರಿ, ದಮನಕಾರಿ ನೀತಿಯನ್ನು ಅನುಸರಿಸುತ್ತಿದ್ದು ಚೀನಿಯರ ಹಕ್ಕುಗಳನ್ನು ಮೊಟಕುಗೊಳಿಸಲಾಗಿದೆ. ಭಾರತ, ಭೂತಾನ್ಗೆ ಸೇರಿದ ಪ್ರದೇಶವನ್ನು ತನ್ನ ವಶಕ್ಕೆ ಪಡೆಯುವ ಯತ್ನ ನಡೆಸುತ್ತಿದೆ. ಚೀನಾದ ಇಂತಹ ದಮನಕಾರಿ ನೀತಿಯನ್ನು ಸಹಿಸಲಾಗದು. ಹೀಗೆಯೇ ಮುಂದುವರಿದರೆ ಚೀನಾ ಕಠಿಣ ದಿನಗಳನ್ನು ಅನುಭವಿಸ ಬೇಕಾಗುತ್ತದೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚೀನಾದಲ್ಲಿ ರಾಜಕೀಯ, ಆರ್ಥಿಕ ಹಾಗೂ ಧಾರ್ಮಿಕ ಸ್ವಾತಂತ್ರ್ಯಗಳ ಮೇಲೆ ದಾಳಿ ನಡೆಯುತ್ತಿದೆ. ಚೀನಾದಲ್ಲಿ ಪ್ರಜಾಪ್ರಭುತ್ವ ಗಟ್ಟಿಗೊಳಿಸಬೇಕಾಗಿದೆ. ವಿಶ್ವವೇ ಚೀನಾ ಆಡಳಿತದ ವಿರುದ್ಧ ಭುಗಿಲೇಳಬೇಕಿದೆ ಎಂದು ಪ್ರತಿಭಟನಕಾರರು ಕಿಡಿಕಾರಿದ್ದಾರೆ.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm