ಬ್ರೇಕಿಂಗ್ ನ್ಯೂಸ್
02-08-20 08:21 am Headline Karnataka News Network ದೇಶ - ವಿದೇಶ
ಟೋರಂಟೋ, ಆ. 02: ಚೀನಾದ ಆಕ್ರಮಣಕಾರಿ ಹಾಗೂ ದಮನಕಾರಿ ನೀತಿಯನ್ನು ಖಂಡಿಸಿ ಕೆನಡಾ ರಾಜಧಾನಿ ಟೋರಂಟೋದಲ್ಲಿ ಭಾರೀ ಪ್ರತಿಭಟನೆ ನಡೆದಿದ್ದು ಇದರಲ್ಲಿ ಭಾರತ ಸೇರಿದಂತೆ ಟಿಬೆಟಿಯನ್ನರು, ವಿಯೆಟ್ನಾಂ ಹಾಗೂ ತೈವಾನ್ ದೇಶದ ನಾಗರಿಕರು ಭಾಗಿಯಾಗಿದ್ದಾರೆ.
ಚೀನಾ ಆತಂಕಕಕಾರಿ, ದಮನಕಾರಿ ನೀತಿಯನ್ನು ಅನುಸರಿಸುತ್ತಿದ್ದು ಚೀನಿಯರ ಹಕ್ಕುಗಳನ್ನು ಮೊಟಕುಗೊಳಿಸಲಾಗಿದೆ. ಭಾರತ, ಭೂತಾನ್ಗೆ ಸೇರಿದ ಪ್ರದೇಶವನ್ನು ತನ್ನ ವಶಕ್ಕೆ ಪಡೆಯುವ ಯತ್ನ ನಡೆಸುತ್ತಿದೆ. ಚೀನಾದ ಇಂತಹ ದಮನಕಾರಿ ನೀತಿಯನ್ನು ಸಹಿಸಲಾಗದು. ಹೀಗೆಯೇ ಮುಂದುವರಿದರೆ ಚೀನಾ ಕಠಿಣ ದಿನಗಳನ್ನು ಅನುಭವಿಸ ಬೇಕಾಗುತ್ತದೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚೀನಾದಲ್ಲಿ ರಾಜಕೀಯ, ಆರ್ಥಿಕ ಹಾಗೂ ಧಾರ್ಮಿಕ ಸ್ವಾತಂತ್ರ್ಯಗಳ ಮೇಲೆ ದಾಳಿ ನಡೆಯುತ್ತಿದೆ. ಚೀನಾದಲ್ಲಿ ಪ್ರಜಾಪ್ರಭುತ್ವ ಗಟ್ಟಿಗೊಳಿಸಬೇಕಾಗಿದೆ. ವಿಶ್ವವೇ ಚೀನಾ ಆಡಳಿತದ ವಿರುದ್ಧ ಭುಗಿಲೇಳಬೇಕಿದೆ ಎಂದು ಪ್ರತಿಭಟನಕಾರರು ಕಿಡಿಕಾರಿದ್ದಾರೆ.
25-08-25 03:02 pm
Bangalore Correspondent
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
25-08-25 12:24 pm
Mangalore Correspondent
Fake Human Right, Rowdy Sheeter Madan Bugadi,...
24-08-25 10:49 pm
YouTuber Sameer MD, Beltangady Police Station...
24-08-25 02:48 pm
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
25-08-25 02:29 am
Mangaluru Correspondent
ಮುಸ್ಲಿಂ ಗಂಡನನ್ನು ರಾಡ್ ನಲ್ಲಿ ಹೊಡೆದು ಕೊಲೆಗೈದು ಶ...
24-08-25 10:33 pm
ಜೈಲು ಸಿಬ್ಬಂದಿಯಿಂದಲೇ ಕೈದಿಗಳಿಗೆ ಗಾಂಜಾ ಪೂರೈಕೆ ;...
24-08-25 06:36 pm
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಜೊತೆ ಸು...
24-08-25 04:48 pm
ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೈದ ಪತಿಯ ಕಾಲಿಗೆ ಪೊಲೀಸ...
24-08-25 04:00 pm