ಬ್ರೇಕಿಂಗ್ ನ್ಯೂಸ್
02-08-20 08:21 am Headline Karnataka News Network ದೇಶ - ವಿದೇಶ
ಟೋರಂಟೋ, ಆ. 02: ಚೀನಾದ ಆಕ್ರಮಣಕಾರಿ ಹಾಗೂ ದಮನಕಾರಿ ನೀತಿಯನ್ನು ಖಂಡಿಸಿ ಕೆನಡಾ ರಾಜಧಾನಿ ಟೋರಂಟೋದಲ್ಲಿ ಭಾರೀ ಪ್ರತಿಭಟನೆ ನಡೆದಿದ್ದು ಇದರಲ್ಲಿ ಭಾರತ ಸೇರಿದಂತೆ ಟಿಬೆಟಿಯನ್ನರು, ವಿಯೆಟ್ನಾಂ ಹಾಗೂ ತೈವಾನ್ ದೇಶದ ನಾಗರಿಕರು ಭಾಗಿಯಾಗಿದ್ದಾರೆ.
ಚೀನಾ ಆತಂಕಕಕಾರಿ, ದಮನಕಾರಿ ನೀತಿಯನ್ನು ಅನುಸರಿಸುತ್ತಿದ್ದು ಚೀನಿಯರ ಹಕ್ಕುಗಳನ್ನು ಮೊಟಕುಗೊಳಿಸಲಾಗಿದೆ. ಭಾರತ, ಭೂತಾನ್ಗೆ ಸೇರಿದ ಪ್ರದೇಶವನ್ನು ತನ್ನ ವಶಕ್ಕೆ ಪಡೆಯುವ ಯತ್ನ ನಡೆಸುತ್ತಿದೆ. ಚೀನಾದ ಇಂತಹ ದಮನಕಾರಿ ನೀತಿಯನ್ನು ಸಹಿಸಲಾಗದು. ಹೀಗೆಯೇ ಮುಂದುವರಿದರೆ ಚೀನಾ ಕಠಿಣ ದಿನಗಳನ್ನು ಅನುಭವಿಸ ಬೇಕಾಗುತ್ತದೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚೀನಾದಲ್ಲಿ ರಾಜಕೀಯ, ಆರ್ಥಿಕ ಹಾಗೂ ಧಾರ್ಮಿಕ ಸ್ವಾತಂತ್ರ್ಯಗಳ ಮೇಲೆ ದಾಳಿ ನಡೆಯುತ್ತಿದೆ. ಚೀನಾದಲ್ಲಿ ಪ್ರಜಾಪ್ರಭುತ್ವ ಗಟ್ಟಿಗೊಳಿಸಬೇಕಾಗಿದೆ. ವಿಶ್ವವೇ ಚೀನಾ ಆಡಳಿತದ ವಿರುದ್ಧ ಭುಗಿಲೇಳಬೇಕಿದೆ ಎಂದು ಪ್ರತಿಭಟನಕಾರರು ಕಿಡಿಕಾರಿದ್ದಾರೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm