ಬ್ರೇಕಿಂಗ್ ನ್ಯೂಸ್
24-11-21 04:02 pm HK news Desk ದೇಶ - ವಿದೇಶ
ಹೊಸದಿಲ್ಲಿ, ನ 24: ಭಾರತೀಯ ಜನತಾ ಪಕ್ಷದ ಸಂಸದ ಹಾಗೂ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅವರಿಗೆ ಜೀವ ಬೆದರಿಕೆಯೊಡ್ಡಲಾಗಿದೆ. ಐಸಿಸ್ ಕಾಶ್ಮೀರದಿಂದ ಈ ಬೆದರಿಕೆ ಹಾಕಲಾಗಿದೆ ಅಂತಾ ಗೌತಮ್ ಗಂಭೀರ್ ದೆಹಲಿ ಪೊಲೀಸರಿಗೆ ದೂರು ನೀಡಿದ್ದಾರೆ.
ಮಾಜಿ ಕ್ರಿಕೆಟಿಗನ ದೂರು ಬಂದ ಬಳಿಕ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಅಲ್ಲದೆ, ಅವರ ಕುಟುಂಬಕ್ಕೆ ರಕ್ಷಣೆ ನೀಡಲಾಗಿದ್ದು, ಮನೆಗೆ ಭದ್ರತೆ ಒದಗಿಸಲಾಗಿದೆ ಎಂದು ಕೇಂದ್ರೀಯ ಡಿಸಿಪಿ ಶ್ವೇತಾ ಚೌಹಾಣ್ ತಿಳಿಸಿದ್ದಾರೆ.
ಐಸಿಸ್ ಕಾಶ್ಮೀರ ಎಂಬ ಹೆಸರಿನಲ್ಲಿ ಫೋನ್ ಮತ್ತು ಇ-ಮೇಲ್ ಮೂಲಕ ಕೊಲ್ಲುವುದಾಗಿ ಬೆದರಿಕೆ ಹಾಕಲಾಗಿದೆ ಅಂತಾ ಆರೋಪಿಸಿ ಗೌತಮ್ ಗಂಭೀರ್ ದೂರು ದಾಖಲಿಸಿದ್ದರು. ಪೊಲೀಸರು ಮುಂದಿನ ತನಿಖೆಯನ್ನು ಆರಂಭಿಸಿದ್ದು, ಮತ್ತಷ್ಟು ವಿವರ ತಿಳಿದುಬರಬೇಕಾಗಿದೆ.
Delhi BJP MP Gautam Gambhir has filed a police complaint with the Central district police, alleging he has received a threatening mail from ‘ISIS Kashmir’. The cyber cell of the district along with the special cell has started their investigation. Security has been beefed up outside Gambhir’s residence in Rajendra Nagar.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm