ಬ್ರೇಕಿಂಗ್ ನ್ಯೂಸ್
13-09-20 02:24 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 13: ಬಿಹಾರದಲ್ಲಿ ಆರ್ ಜೆಡಿ ಪಕ್ಷ ತ್ಯಜಿಸುವುದಾಗಿ ಹೇಳಿದ್ದ ಲಾಲೂ ಪ್ರಸಾದ್ ಯಾದವ್ ಅವರ ಒಂದು ಕಾಲದ ಪರಮಾಪ್ತ ರಘುವಂಶ ಪ್ರಸಾದ್ ಸಿಂಗ್ ಎರಡೇ ದಿನಗಳ ಅಂತರದಲ್ಲಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಕೊರೊನಾ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ಸೇರಿಸಲಾಗಿತ್ತು. 74 ವರ್ಷವಾಗಿದ್ದ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ವಾರದ ಹಿಂದಷ್ಟೆ ರಘುವಂಶ ಪ್ರಸಾದ್, ತಮ್ಮ ಸುದೀರ್ಘ ಕಾಲದ ಒಡನಾಡಿ ಲಾಲೂ ಯಾದವರ ಆರ್ ಜೆಡಿ ಪಕ್ಷ ತೊರೆಯುವ ಬಗ್ಗೆ ಪ್ರಕಟಿಸಿದ್ದರು. ಈ ಬಗ್ಗೆ ಪಕ್ಷದ ವರಿಷ್ಠರಿಗೆ ಪತ್ರ ಬರೆದು ಆಘಾತ ಮೂಡಿಸಿದ್ದರು. ಆದರೆ, ಈಗ ಪಕ್ಷ ರಾಜಕಾರಣದ ಜೊತೆಗೆ ದಿಢೀರ್ ಆಗಿ ಲೋಕವನ್ನೇ ತೊರೆದು ಹೋಗಿದ್ದಾರೆ. ಕಳೆದ 32 ವರ್ಷಗಳಿಂದ ಲಾಲೂ ಪ್ರಸಾದ್ ಯಾದವರ ಆಪ್ತ ಬಳಗದಲ್ಲಿ ಗುರುತಿಸಿದ್ದ ರಘುವಂಶ ಪ್ರಸಾದ್, ಪಕ್ಷ ತೊರೆದಿದ್ದು ಬಿಹಾರ ರಾಜಕೀಯದಲ್ಲಿ ಸಂಚಲನ ಮೂಡಿಸಿತ್ತು. ರಘುವಂಶ್ ನಿಧನದಿಂದಾಗಿ ಬಿಹಾರ ರಾಜಕೀಯದಲ್ಲಿ ಹಿರಿಯ ಕೊಂಡಿಯೊಂದು ಕಳಚಿದಂತಾಗಿದೆ.
ಆರ್ ಜೆಡಿ ಪಕ್ಷದಲ್ಲಿ ಲಾಲೂ ಪುತ್ರ ತೇಜಸ್ವಿ ಯಾದವ್ ಹಿಡಿತ ಸಾಧಿಸಿದ್ದನ್ನು ಸಹಿಸದ ರಘುವಂಶ ಪ್ರಸಾದ್, ಪಕ್ಷ ತೊರೆಯಲು ನಿರ್ಧರಿಸಿದ್ದಲ್ಲದೆ, ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಜೆಡಿಯು ಸೇರಲು ಬಯಸಿದ್ದರು. ವಾರದ ಹಿಂದಷ್ಟೇ ಲಾಲೂಗೆ ಬರೆದ ಪತ್ರದಲ್ಲಿ ಪಕ್ಷದ ಬಗೆಗಿನ ಅತೃಪ್ತಿಯನ್ನು ಹೊರಹಾಕಿದ್ದರು.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am