ಬ್ರೇಕಿಂಗ್ ನ್ಯೂಸ್
25-11-21 10:17 am HK news Desk ದೇಶ - ವಿದೇಶ
ಜೈಪುರ, ನ 25: ರಾಜಸ್ಥಾನ ಸಚಿವ ಸಂಪುಟದಲ್ಲಿ ಇತ್ತೀಚೆಗಷ್ಟೇ ಸ್ಥಾನ ಪಡೆದ ರಾಜೇಂದ್ರ ಸಿಂಗ್ ಗೌಡ ಅವರು ನೀಡಿರುವ ಹೇಳಿಕೆಯೊಂದು ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ರಾಜೇಂದ್ರ ಸಿಂಗ್ ಗೌಡ, ಬಾಲಿವುಡ್ ಬ್ಯೂಟಿ ಕತ್ರಿನಾ ಕೈಫ್ ಅವರ ಕೆನ್ನೆಯಷ್ಟು ಸೊಗಸಾದ ರಸ್ತೆಗಳನ್ನು ಮಾಡಿಸುತ್ತೇನೆಂದು ಭರವಸೆ ನೀಡಿದ್ದಾರೆ.
ರಾಜಸ್ಥಾನದ ಜಂಜುನು ಜಿಲ್ಲೆಯಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುವ ವೇಳೆ ಸಚಿವರು ಈ ಭರವಸೆಯನ್ನು ನೀಡಿದ್ದಾರೆ. ಗೌಡ ಅವರು 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್ಪಿಯಲ್ಲಿ ಟಿಕೆಟ್ ಪಡೆದು ಜಯ ಸಾಧಿಸಿ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದಾರೆ.

ಇನ್ನು ರಾಜಕಾರಣಿಗಳ ರಸ್ತೆಗಳನ್ನು ಸೆಲೆಬ್ರಿಟಿಗಳ ಕೆನ್ನಗೆ ಹೋಲಿಸಿ ಮಾತನಾಡುವುದು ಇದೇ ಮೊದಲೇನಲ್ಲ. 2015ರಲ್ಲಿ ಆರ್ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಹೇಮಾಮಾಲಿನಿ ಕೆನ್ನೆಯಂತ ನಯವಾದ ರಸ್ತೆಗಳನ್ನು ಮಾಡಿಸುವ ಭರವಸೆ ನೀಡಿದ್ದರು.
ಮಧ್ಯಪ್ರದೇಶದ ಕಾನೂನು ಸಚಿವ ಪಿ.ಸಿ. ಶರ್ಮಾ ಕೂಡ 2019ರಲ್ಲಿ ಇದೇ ರೀತಿಯ ಹೇಳಿಕೆ ನೀಡಿದ್ದರು. ರಾಜ್ಯದ ಗುಂಡಿಯುಕ್ತ ರಸ್ತೆಗಳು ಕನಸಿನ ಹುಡುಗಿಯ ಕೆನ್ನೆಯ ರೀತಿ ಬದಲಾಗಲಿದೆ ಎಂದು ಭರವಸೆ ನೀಡಿದ್ದರು. 2013ರಲ್ಲಿ ಉತ್ತರ ಪ್ರದೇಶದ ಖಾದಿ ಮತ್ತು ಗ್ರಾಮೀಣ ಕೈಗಾರಿಕೆ ಸಚಿವ ರಾಜಾರಾಮ್ ಪಾಂಡೆ ಮಾತನಾಡಿ, ಪ್ರತಾಪಗಢ ಜಿಲ್ಲೆಯಲ್ಲಿರುವ ರಸ್ತೆಗಳನ್ನು ಹೇಮಾಮಾಲಿನಿ ಮತ್ತು ಮಾಧುರಿ ದೀಕ್ಷಿತ್ ಗಲ್ಲದಂತೆ ಸೊಗಸಾಗಿ ಮಾಡಲಾಗುವುದು ಎಂದಿದ್ದರು. ಆದರೆ, ರಾಜಕಾರಣಿಗಳು ನೀಡಿದ ಭರವಸೆ ಮಾತ್ರ ಇಂದಿಗೂ ಭರವಸೆ ಆಗಿಯೇ ಉಳಿದಿವೆ.
New Rajasthan minister Rajendra Gudha visited his constituency for the first time after becoming a Cabinet minister in the latest expansion of Ashok Gehlot Cabinet. Confronted by the public over the issue of bad roads, the new minister promised roads as smooth as the cheeks of Bollywood actor Katrina Kaif. People listening to the minister clap and burst into laughter. Reports said the minister was addressing officers and first referred to Hema Malini, BJP MP.
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm