ಬ್ರೇಕಿಂಗ್ ನ್ಯೂಸ್
26-11-21 07:24 pm HK news Desk ದೇಶ - ವಿದೇಶ
ಜೈಪುರ, ನ.26: ಮಹಾರಾಷ್ಟ್ರದಲ್ಲಿ ಶೀಘ್ರದಲ್ಲೇ ಸರಕಾರ ಬದಲಾವಣೆ ಆಗಲಿದೆ. ಮಾರ್ಚ್ ತಿಂಗಳಲ್ಲಿ ಬದಲಾವಣೆಯನ್ನು ಕಾಣಲಿದ್ದೇವೆ. ಸರಕಾರವನ್ನು ಉರುಳಿಸುವುದು ಅಥವಾ ಹೊಸ ಸರಕಾರವನ್ನು ಅಸ್ತಿತ್ವಕ್ಕೆ ತರುವುದು. ಏನಾದ್ರೂ ಒಂದನ್ನು ಮಾಡುತ್ತೇವೆ... ಹೀಗೆಂದು ಕೇಂದ್ರ ಸಚಿವ ನಾರಾಯಣ ರಾಣೆ ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ರಾಜಸ್ಥಾನಕ್ಕೆ ಎರಡು ದಿನಗಳ ಭೇಟಿಗಾಗಿ ತೆರಳಿದ್ದ ಸಂದರ್ಭದಲ್ಲಿ ನಾರಾಯಣ ರಾಣೆ ಈ ಮಾತು ಹೇಳಿದ್ದಾರೆ. ಉದ್ಧವ್ ಠಾಕ್ರೆಗೆ ಹುಷಾರಿಲ್ಲ. ನಮ್ಮ ಪಕ್ಷದ ಅಧ್ಯಕ್ಷ ಚಂದ್ರಕಾಂತ್ ಪಾಟೀಲ್, ಠಾಕ್ರೆ ಬಗ್ಗೆ ಏನೂ ಕೇಳುವುದು ಬೇಡ ಎಂದಿದ್ದಾರೆ. ಆದರೆ ಮೂರು ಪಾರ್ಟಿಗಳ ಸರಕಾರ ಮಹಾರಾಷ್ಟ್ರ ಮಹಾ ವಿಕಾಸ್ ಅಘಾಡಿ ಹೆಚ್ಚು ಕಾಲ ಇರುವುದಿಲ್ಲ ಎಂದಿದ್ದಾಗಿ ನಾರಾಯಣ ರಾಣೆ ಹೇಳಿದ್ದಾರೆ.

ಉದ್ಧವ್ ಠಾಕ್ರೆ ಬೆನ್ನಮೂಳೆಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ದೀರ್ಘ ವಿಶ್ರಾಂತಿಯಲ್ಲಿದ್ದಾರೆ. ಹೀಗಾಗಿ ಅಲ್ಲಿನ ಸರಕಾರದಲ್ಲಿ ಎಲ್ಲವೂ ಸರಿಯಾಗಿಲ್ಲ ಅನ್ನೋ ಮಾತು ಕೇಳಿಬರುತ್ತಿದೆ. ಈ ನಡುವೆ, ಕೇಂದ್ರ ಸಚಿವ ನಾರಾಯಣ ರಾಣೆ, ಮಹಾರಾಷ್ಟ್ರದಲ್ಲಿ ಬಿಜೆಪಿ ಸರಕಾರ ತರುವ ಬಗ್ಗೆ ಸುಳಿವು ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ಶಿವಸೇನೆ, ಕಾಂಗ್ರೆಸ್ ಮತ್ತು ಎನ್ ಸಿಪಿ ಮೈತ್ರಿ ಸರಕಾರ ಅಧಿಕಾರದಲ್ಲಿದೆ.
ಈ ಹಿಂದೆ ಶಿವಸೇನೆ- ಬಿಜೆಪಿ ಮೈತ್ರಿ ಸರಕಾರವೇ ಅಸ್ತಿತ್ವದಲ್ಲಿತ್ತು. 2019ರ ಚುನಾವಣೆ ಬಳಿಕ ಶಿವಸೇನೆ ಮುಖ್ಯಮಂತ್ರಿ ವಿಚಾರದಲ್ಲಿ ಬಿಜೆಪಿ ಜೊತೆಗೆ ಬಿಕ್ಕಟ್ಟು ಏರ್ಪಟ್ಟು ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಂಡಿತ್ತು.
Even for someone not known to be on the best of terms with Maharashtra Chief Minister Uddhav Thackeray (who presided over his arrest as recently as August), Union Minister Narayan Rane casually dropped a bomb on Friday, saying that by March - two years before the next elections - the BJP will take over the state's government.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm