ಬ್ರೇಕಿಂಗ್ ನ್ಯೂಸ್
26-11-21 07:24 pm HK news Desk ದೇಶ - ವಿದೇಶ
ಜೈಪುರ, ನ.26: ಮಹಾರಾಷ್ಟ್ರದಲ್ಲಿ ಶೀಘ್ರದಲ್ಲೇ ಸರಕಾರ ಬದಲಾವಣೆ ಆಗಲಿದೆ. ಮಾರ್ಚ್ ತಿಂಗಳಲ್ಲಿ ಬದಲಾವಣೆಯನ್ನು ಕಾಣಲಿದ್ದೇವೆ. ಸರಕಾರವನ್ನು ಉರುಳಿಸುವುದು ಅಥವಾ ಹೊಸ ಸರಕಾರವನ್ನು ಅಸ್ತಿತ್ವಕ್ಕೆ ತರುವುದು. ಏನಾದ್ರೂ ಒಂದನ್ನು ಮಾಡುತ್ತೇವೆ... ಹೀಗೆಂದು ಕೇಂದ್ರ ಸಚಿವ ನಾರಾಯಣ ರಾಣೆ ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ರಾಜಸ್ಥಾನಕ್ಕೆ ಎರಡು ದಿನಗಳ ಭೇಟಿಗಾಗಿ ತೆರಳಿದ್ದ ಸಂದರ್ಭದಲ್ಲಿ ನಾರಾಯಣ ರಾಣೆ ಈ ಮಾತು ಹೇಳಿದ್ದಾರೆ. ಉದ್ಧವ್ ಠಾಕ್ರೆಗೆ ಹುಷಾರಿಲ್ಲ. ನಮ್ಮ ಪಕ್ಷದ ಅಧ್ಯಕ್ಷ ಚಂದ್ರಕಾಂತ್ ಪಾಟೀಲ್, ಠಾಕ್ರೆ ಬಗ್ಗೆ ಏನೂ ಕೇಳುವುದು ಬೇಡ ಎಂದಿದ್ದಾರೆ. ಆದರೆ ಮೂರು ಪಾರ್ಟಿಗಳ ಸರಕಾರ ಮಹಾರಾಷ್ಟ್ರ ಮಹಾ ವಿಕಾಸ್ ಅಘಾಡಿ ಹೆಚ್ಚು ಕಾಲ ಇರುವುದಿಲ್ಲ ಎಂದಿದ್ದಾಗಿ ನಾರಾಯಣ ರಾಣೆ ಹೇಳಿದ್ದಾರೆ.

ಉದ್ಧವ್ ಠಾಕ್ರೆ ಬೆನ್ನಮೂಳೆಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ದೀರ್ಘ ವಿಶ್ರಾಂತಿಯಲ್ಲಿದ್ದಾರೆ. ಹೀಗಾಗಿ ಅಲ್ಲಿನ ಸರಕಾರದಲ್ಲಿ ಎಲ್ಲವೂ ಸರಿಯಾಗಿಲ್ಲ ಅನ್ನೋ ಮಾತು ಕೇಳಿಬರುತ್ತಿದೆ. ಈ ನಡುವೆ, ಕೇಂದ್ರ ಸಚಿವ ನಾರಾಯಣ ರಾಣೆ, ಮಹಾರಾಷ್ಟ್ರದಲ್ಲಿ ಬಿಜೆಪಿ ಸರಕಾರ ತರುವ ಬಗ್ಗೆ ಸುಳಿವು ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ಶಿವಸೇನೆ, ಕಾಂಗ್ರೆಸ್ ಮತ್ತು ಎನ್ ಸಿಪಿ ಮೈತ್ರಿ ಸರಕಾರ ಅಧಿಕಾರದಲ್ಲಿದೆ.
ಈ ಹಿಂದೆ ಶಿವಸೇನೆ- ಬಿಜೆಪಿ ಮೈತ್ರಿ ಸರಕಾರವೇ ಅಸ್ತಿತ್ವದಲ್ಲಿತ್ತು. 2019ರ ಚುನಾವಣೆ ಬಳಿಕ ಶಿವಸೇನೆ ಮುಖ್ಯಮಂತ್ರಿ ವಿಚಾರದಲ್ಲಿ ಬಿಜೆಪಿ ಜೊತೆಗೆ ಬಿಕ್ಕಟ್ಟು ಏರ್ಪಟ್ಟು ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಂಡಿತ್ತು.
Even for someone not known to be on the best of terms with Maharashtra Chief Minister Uddhav Thackeray (who presided over his arrest as recently as August), Union Minister Narayan Rane casually dropped a bomb on Friday, saying that by March - two years before the next elections - the BJP will take over the state's government.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm