ಬ್ರೇಕಿಂಗ್ ನ್ಯೂಸ್
13-09-20 08:04 pm Dhruthi Anchan - Correspondent ದೇಶ - ವಿದೇಶ
ಮಹಾರಾಷ್ಟ್ರ, ಸೆಪ್ಟೆಂಬರ್.13 : ಬಾಲಿವುಡ್ ನಟಿ ಕಂಗನಾ ರನೌತ್ ಹಾಗೂ ಆಕೆಯ ಸಹೋದರಿ ಇಂದು ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶಿಯಾರಿ ಅವರನ್ನು ರಾಜಭವನದಲ್ಲಿ ಭೇಟಿಯಾದರು.
ರಾಜ್ಯಪಾಲರ ಜೊತೆಗೆ 45 ನಿಮಿಷಗಳ ಕಾಲ ನಡೆದ ಮಾತುಕತೆಯ ನಂತರ, ಮಾತನಾಡಿದ ನಟಿ ಕಂಗನಾ ರನೌತ್ 'ನಾನು ರಾಜ್ಯಪಾಲ ಕೋಶಿಯಾರಿ ಅವರನ್ನು ಭೇಟಿಯಾಗಿ ನನಗಾದ ಅನ್ಯಾಯದ ಬಗ್ಗೆ ಹೇಳಿದ್ದೇನೆ. ನನಗೆ ನ್ಯಾಯ ದೊರೆಯಲಿದೆ. ಆ ಮೂಲಕ ಯುವತಿಯರು ಸೇರಿದಂತೆ ಎಲ್ಲಾ ನಾಗರಿಕರ ನಂಬಿಕೆಯನ್ನು ವ್ಯವಸ್ಥೆಯಲ್ಲಿ ಮರಳಿ ಸ್ಥಾಪಿಸಿದಂತಾಗುತ್ತದೆ ಎಂದು ನಾನು ಭಾವಿಸುತ್ತೇನೆ. ರಾಜ್ಯಪಾಲರು ತಮ್ಮ ಮಗಳಂತೆ ನನ್ನ ಮಾತುಗಳನ್ನು ಕೇಳಿಸಿಕೊಂಡರು. ಅದು ನನ್ನ ಅದೃಷ್ಟ' ಎಂದು ತಿಳಿಸಿದ್ದಾರೆ.
ಶಿವಸೇನೆ ಆಳ್ವಿಕೆಯ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಉಪನಗರ ಬಾಂದ್ರಾದ ಪಾಲಿ ಹಿಲ್ನಲ್ಲಿರುವ ಕಂಗನಾ ಅವರ ಕಛೇರಿಯನ್ನು ಅಕ್ರಮ ಕಟ್ಟಡವೆಂದು ಕೆಡವಿದ ಕೆಲ ದಿನಗಳ ನಂತರ ಈ ಮಹತ್ವದ ಭೇಟಿ ನಡೆದಿದೆ
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm