ಬ್ರೇಕಿಂಗ್ ನ್ಯೂಸ್
13-09-20 08:04 pm Dhruthi Anchan - Correspondent ದೇಶ - ವಿದೇಶ
ಮಹಾರಾಷ್ಟ್ರ, ಸೆಪ್ಟೆಂಬರ್.13 : ಬಾಲಿವುಡ್ ನಟಿ ಕಂಗನಾ ರನೌತ್ ಹಾಗೂ ಆಕೆಯ ಸಹೋದರಿ ಇಂದು ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶಿಯಾರಿ ಅವರನ್ನು ರಾಜಭವನದಲ್ಲಿ ಭೇಟಿಯಾದರು.
ರಾಜ್ಯಪಾಲರ ಜೊತೆಗೆ 45 ನಿಮಿಷಗಳ ಕಾಲ ನಡೆದ ಮಾತುಕತೆಯ ನಂತರ, ಮಾತನಾಡಿದ ನಟಿ ಕಂಗನಾ ರನೌತ್ 'ನಾನು ರಾಜ್ಯಪಾಲ ಕೋಶಿಯಾರಿ ಅವರನ್ನು ಭೇಟಿಯಾಗಿ ನನಗಾದ ಅನ್ಯಾಯದ ಬಗ್ಗೆ ಹೇಳಿದ್ದೇನೆ. ನನಗೆ ನ್ಯಾಯ ದೊರೆಯಲಿದೆ. ಆ ಮೂಲಕ ಯುವತಿಯರು ಸೇರಿದಂತೆ ಎಲ್ಲಾ ನಾಗರಿಕರ ನಂಬಿಕೆಯನ್ನು ವ್ಯವಸ್ಥೆಯಲ್ಲಿ ಮರಳಿ ಸ್ಥಾಪಿಸಿದಂತಾಗುತ್ತದೆ ಎಂದು ನಾನು ಭಾವಿಸುತ್ತೇನೆ. ರಾಜ್ಯಪಾಲರು ತಮ್ಮ ಮಗಳಂತೆ ನನ್ನ ಮಾತುಗಳನ್ನು ಕೇಳಿಸಿಕೊಂಡರು. ಅದು ನನ್ನ ಅದೃಷ್ಟ' ಎಂದು ತಿಳಿಸಿದ್ದಾರೆ.
ಶಿವಸೇನೆ ಆಳ್ವಿಕೆಯ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಉಪನಗರ ಬಾಂದ್ರಾದ ಪಾಲಿ ಹಿಲ್ನಲ್ಲಿರುವ ಕಂಗನಾ ಅವರ ಕಛೇರಿಯನ್ನು ಅಕ್ರಮ ಕಟ್ಟಡವೆಂದು ಕೆಡವಿದ ಕೆಲ ದಿನಗಳ ನಂತರ ಈ ಮಹತ್ವದ ಭೇಟಿ ನಡೆದಿದೆ
21-10-25 11:01 pm
Bangalore Correspondent
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
21-10-25 03:11 pm
HK News Desk
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
21-10-25 09:49 pm
Mangalore Correspondent
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
ದಕ್ಷ ಅಧಿಕಾರಿಗಳಿಂದಾಗಿ ಕೊಲೆ, ಸುಲಿಗೆ ನಿಂತಿದೆ, ಕರ...
20-10-25 10:28 pm
Ashoka Janamana in Puttur, CM Siddaramaiah: ಪ...
20-10-25 07:25 pm
21-10-25 10:51 pm
Mangalore Correspondent
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm