ಬ್ರೇಕಿಂಗ್ ನ್ಯೂಸ್
30-11-21 10:09 pm HK Desk news ದೇಶ - ವಿದೇಶ
ತಿರುವನಂತಪುರ, ನ.30: ಕೇರಳದಲ್ಲಿ ಕೊರೊನಾ ಲಸಿಕೆ ಪಡೆಯದೇ ನಿರ್ಲಕ್ಷ್ಯ ವಹಿಸಿದವರಿಗೆ ಪ್ರತಿಯಾಗಿ ಸರಕಾರದ ಉಚಿತ ಚಿಕಿತ್ಸೆಯನ್ನು ಕಡಿತ ಮಾಡಲು ಸರಕಾರ ನಿರ್ಧರಿಸಿದೆ. ಕೋವಿಡ್ ಹತೋಟಿಗಾಗಿ ಲಸಿಕಾ ಕಾರ್ಯಕ್ಕೆ ಸಹಕರಿಸದೇ ಇದ್ದವರಿಗೆ ಸರಕಾರ ಈ ಮೂಲಕ ಹೊಸ ಟ್ರೀಟ್ಮೆಂಟ್ ನೀಡಿದೆ.
ಲಸಿಕೆ ಪಡೆಯದೇ ಕೊರೊನಾ ಸೋಂಕಿಗೆ ತುತ್ತಾದಲ್ಲಿ ಅಂಥವರಿಗೆ ಸರಕಾರದಿಂದ ಉಚಿತ ಚಿಕಿತ್ಸೆಯನ್ನು ನೀಡಲಾಗುವುದಿಲ್ಲ ಎಂದು ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ. ಅಲ್ಲದೆ, ಆರೋಗ್ಯ ತೊಂದರೆಯಿಂದ ಲಸಿಕೆ ಪಡೆಯದೇ ಇದ್ದರೆ ಅಂಥವರು ವೈದ್ಯರಿಂದ ಸರ್ಟಿಫಿಕೇಟ್ ಹೊಂದಿರಬೇಕು. ಶಿಕ್ಷಕರು, ಶಿಕ್ಷಕೇತರ ಸಿಬಂದಿಯೂ ಇದೇ ರೀತಿ ಆರೋಗ್ಯ ತೊಂದರೆಯಿಂದಾಗಿ ಲಸಿಕೆ ಪಡೆಯದೇ ಇದ್ದರೆ, ಅಂಥವರು ವೈದ್ಯರ ಸರ್ಟಿಫಿಕೇಟನ್ನು ಸರಕಾರಕ್ಕೆ ಸಲ್ಲಿಸಬೇಕು ಎಂದು ಹೇಳಿದ್ದಾರೆ.
ಲಸಿಕೆ ಪಡೆದಿರುವ ಶಿಕ್ಷಕ ಸಿಬಂದಿ ಮತ್ತು ಇತರೇ ಸರಕಾರಿ ಸಿಬಂದಿ ಏಳು ದಿನಗಳಿಗೊಮ್ಮೆ ಆರ್ ಟಿಪಿಸಿಆರ್ ಟೆಸ್ಟ್ ಮಾಡಿಸಿ, ಕೋವಿಡ್ ನೆಗೆಟಿವ್ ವರದಿಯನ್ನು ಹೊಂದಿರಬೇಕು. ಇದರ ವೆಚ್ಚವನ್ನು ಅವರೇ ಭರಿಸಬೇಕು ಎಂದು ಸಿಎಂ ಸೂಚನೆ ನೀಡಿದ್ದಾರೆ. ಶಾಲೆ, ಕಾಲೇಜು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ನಿರ್ಧಾರಕ್ಕೆ ಬರಲಾಗಿದೆ.
ಇದಲ್ಲದೆ, ಓಮಿಕ್ರಾನ್ ವೈರಸ್ ಭೀತಿ ಹಿನ್ನೆಲೆಯಲ್ಲಿ ವಿದೇಶಗಳಿಂದ ಬರುವ ಮಂದಿಯನ್ನು ಸೂಕ್ತವಾಗಿ ತಪಾಸಣೆ ನಡೆಸಬೇಕು. ಟ್ರಾವೆಲ್ ಹಿಸ್ಟರಿಯನ್ನು ಪರಿಶೀಲನೆ ನಡೆಸಬೇಕು ಎಂದು ಸಿಎಂ ಸೂಚನೆ ನೀಡಿದ್ದಾರೆ. ಡಿಸೆಂಬರ್ 1ರಿಂದ 15ರ ವರೆಗೆ ಕೇರಳ ರಾಜ್ಯದಾದ್ಯಂತ ಕೊರೊನಾ ಲಸಿಕೆಯ ಅಭಿಯಾನ ಜಾಗೃತಿ ನಡೆಸಲು ಮುಖ್ಯಮಂತ್ರಿ ಮುಂದಾಗಿದ್ದಾರೆ.
No more free treatment for those who do not cooperate with Covid prevention measures. Non vaccinated teachers and employees who work from offices or interact with public, will have to submit weekly results of RTPCR tests, paid for by themselves, to ensure safety of all.
— Pinarayi Vijayan (@vijayanpinarayi) November 30, 2021
Kerala Chief Minister Pinarayi Vijayan on Tuesday said that those not cooperating with the covid prevention activities will not be given free treatment in case of infection. “The treatment expense of those turning Covid-19 positive without having taken the vaccine will not be borne by the government," Vijayan said.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm