ಬ್ರೇಕಿಂಗ್ ನ್ಯೂಸ್
30-11-21 10:09 pm HK Desk news ದೇಶ - ವಿದೇಶ
ತಿರುವನಂತಪುರ, ನ.30: ಕೇರಳದಲ್ಲಿ ಕೊರೊನಾ ಲಸಿಕೆ ಪಡೆಯದೇ ನಿರ್ಲಕ್ಷ್ಯ ವಹಿಸಿದವರಿಗೆ ಪ್ರತಿಯಾಗಿ ಸರಕಾರದ ಉಚಿತ ಚಿಕಿತ್ಸೆಯನ್ನು ಕಡಿತ ಮಾಡಲು ಸರಕಾರ ನಿರ್ಧರಿಸಿದೆ. ಕೋವಿಡ್ ಹತೋಟಿಗಾಗಿ ಲಸಿಕಾ ಕಾರ್ಯಕ್ಕೆ ಸಹಕರಿಸದೇ ಇದ್ದವರಿಗೆ ಸರಕಾರ ಈ ಮೂಲಕ ಹೊಸ ಟ್ರೀಟ್ಮೆಂಟ್ ನೀಡಿದೆ.
ಲಸಿಕೆ ಪಡೆಯದೇ ಕೊರೊನಾ ಸೋಂಕಿಗೆ ತುತ್ತಾದಲ್ಲಿ ಅಂಥವರಿಗೆ ಸರಕಾರದಿಂದ ಉಚಿತ ಚಿಕಿತ್ಸೆಯನ್ನು ನೀಡಲಾಗುವುದಿಲ್ಲ ಎಂದು ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ. ಅಲ್ಲದೆ, ಆರೋಗ್ಯ ತೊಂದರೆಯಿಂದ ಲಸಿಕೆ ಪಡೆಯದೇ ಇದ್ದರೆ ಅಂಥವರು ವೈದ್ಯರಿಂದ ಸರ್ಟಿಫಿಕೇಟ್ ಹೊಂದಿರಬೇಕು. ಶಿಕ್ಷಕರು, ಶಿಕ್ಷಕೇತರ ಸಿಬಂದಿಯೂ ಇದೇ ರೀತಿ ಆರೋಗ್ಯ ತೊಂದರೆಯಿಂದಾಗಿ ಲಸಿಕೆ ಪಡೆಯದೇ ಇದ್ದರೆ, ಅಂಥವರು ವೈದ್ಯರ ಸರ್ಟಿಫಿಕೇಟನ್ನು ಸರಕಾರಕ್ಕೆ ಸಲ್ಲಿಸಬೇಕು ಎಂದು ಹೇಳಿದ್ದಾರೆ.
ಲಸಿಕೆ ಪಡೆದಿರುವ ಶಿಕ್ಷಕ ಸಿಬಂದಿ ಮತ್ತು ಇತರೇ ಸರಕಾರಿ ಸಿಬಂದಿ ಏಳು ದಿನಗಳಿಗೊಮ್ಮೆ ಆರ್ ಟಿಪಿಸಿಆರ್ ಟೆಸ್ಟ್ ಮಾಡಿಸಿ, ಕೋವಿಡ್ ನೆಗೆಟಿವ್ ವರದಿಯನ್ನು ಹೊಂದಿರಬೇಕು. ಇದರ ವೆಚ್ಚವನ್ನು ಅವರೇ ಭರಿಸಬೇಕು ಎಂದು ಸಿಎಂ ಸೂಚನೆ ನೀಡಿದ್ದಾರೆ. ಶಾಲೆ, ಕಾಲೇಜು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ನಿರ್ಧಾರಕ್ಕೆ ಬರಲಾಗಿದೆ.
ಇದಲ್ಲದೆ, ಓಮಿಕ್ರಾನ್ ವೈರಸ್ ಭೀತಿ ಹಿನ್ನೆಲೆಯಲ್ಲಿ ವಿದೇಶಗಳಿಂದ ಬರುವ ಮಂದಿಯನ್ನು ಸೂಕ್ತವಾಗಿ ತಪಾಸಣೆ ನಡೆಸಬೇಕು. ಟ್ರಾವೆಲ್ ಹಿಸ್ಟರಿಯನ್ನು ಪರಿಶೀಲನೆ ನಡೆಸಬೇಕು ಎಂದು ಸಿಎಂ ಸೂಚನೆ ನೀಡಿದ್ದಾರೆ. ಡಿಸೆಂಬರ್ 1ರಿಂದ 15ರ ವರೆಗೆ ಕೇರಳ ರಾಜ್ಯದಾದ್ಯಂತ ಕೊರೊನಾ ಲಸಿಕೆಯ ಅಭಿಯಾನ ಜಾಗೃತಿ ನಡೆಸಲು ಮುಖ್ಯಮಂತ್ರಿ ಮುಂದಾಗಿದ್ದಾರೆ.
No more free treatment for those who do not cooperate with Covid prevention measures. Non vaccinated teachers and employees who work from offices or interact with public, will have to submit weekly results of RTPCR tests, paid for by themselves, to ensure safety of all.
— Pinarayi Vijayan (@vijayanpinarayi) November 30, 2021
Kerala Chief Minister Pinarayi Vijayan on Tuesday said that those not cooperating with the covid prevention activities will not be given free treatment in case of infection. “The treatment expense of those turning Covid-19 positive without having taken the vaccine will not be borne by the government," Vijayan said.
25-02-26 12:30 pm
HK News Staffer
ಧಾರವಾಡದಲ್ಲಿ ಬೀದಿಗಿಳಿದ ಸಾವಿರಾರು ಉದ್ಯೋಗಾಕಾಂಕ್ಷಿ...
24-02-26 08:06 pm
ಮಲಯಾಳಿಗಳ ಬಹುಕಾಲದ ಬೇಡಿಕೆಗೆ ಕೊನೆಗೂ ಅಸ್ತು ಎಂದ ಕೇ...
24-02-26 07:54 pm
ಬೆಂಗಳೂರಿನ ತರಕಾರಿಗಳಲ್ಲಿ ಅತಿ ಹೆಚ್ಚು ರಾಸಾಯನಿಕ ಪತ...
24-02-26 03:51 pm
ನಾಯಕತ್ವ ಬದಲಾವಣೆ- ಸಂಪುಟ ಪುನಾರಚನೆಗೆ ಒತ್ತಾಯಿಸಿ 3...
23-02-26 05:15 pm
24-02-26 01:21 pm
HK News Desk
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
25-02-26 11:21 am
HK News Staffer
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
Vitla News, Mangalore: ವಿಟ್ಲ ಬಳಿಯ ಗುರುಕುಲ ವಿದ...
23-02-26 08:20 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm